ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು
ಪುತ್ತೂರು: ಒಳಮೊಗ್ರು ಗ್ರಾಪಂಗೆ ನೂತನ ಕಟ್ಟಡ ಕಾಮಗಾರಿ ಕೆಲದಿನಗಳ ಹಿಂದೆ ನಡೆದಿದ್ದು ಇದರ ಕಾಮಗಾರಿ ಮಾಡುವ ವೇಳೆ ಅಲ್ಲಿರುವ ಸರಕಾರಿ ಬಾವಿ ಬಳಿ ಅವೈಜ್ಞಾನಿಕ ಕಾಮಗಾರಿ ನಡೆಸಿರುವ ಕಾರಣ ಮಳೆಗೆ ಬಾವಿ ಕುಸಿತಕ್ಕೊಳಗಾಗಿದೆ ಎಂದು ಆರೋಪಿಸಿ ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿಯವು ಶಾಸಕರಿಗೆ ದೂರು ನೀಡಿದ್ದಾರೆ. ಕಳೆದ 52 ವರ್ಷಗಳಿಂದ ಇಲ್ಲಿ ಸರಕಾರಿ ಬಾವಿ ಇದೆ. ಇದರ ನೀರನ್ನು ಸ್ಥಳೀಯ ಸಾರ್ವಜನಿಕರು, ಕಾಲನಿ ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ನೀರಿನ ಅಭಾವ ಉಂಟಾದಾಗ […]
ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು Read More »










