ಪುತ್ತೂರು

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು

ಪುತ್ತೂರು: ಒಳಮೊಗ್ರು ಗ್ರಾಪಂಗೆ ನೂತನ ಕಟ್ಟಡ ಕಾಮಗಾರಿ ಕೆಲದಿನಗಳ ಹಿಂದೆ ನಡೆದಿದ್ದು ಇದರ ಕಾಮಗಾರಿ ಮಾಡುವ ವೇಳೆ ಅಲ್ಲಿರುವ ಸರಕಾರಿ ಬಾವಿ ಬಳಿ ಅವೈಜ್ಞಾನಿಕ ಕಾಮಗಾರಿ ನಡೆಸಿರುವ ಕಾರಣ ಮಳೆಗೆ ಬಾವಿ ಕುಸಿತಕ್ಕೊಳಗಾಗಿದೆ ಎಂದು ಆರೋಪಿಸಿ ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿಯವು ಶಾಸಕರಿಗೆ ದೂರು ನೀಡಿದ್ದಾರೆ. ಕಳೆದ 52 ವರ್ಷಗಳಿಂದ ಇಲ್ಲಿ ಸರಕಾರಿ ಬಾವಿ ಇದೆ. ಇದರ ನೀರನ್ನು ಸ್ಥಳೀಯ ಸಾರ್ವಜನಿಕರು, ಕಾಲನಿ ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ನೀರಿನ ಅಭಾವ ಉಂಟಾದಾಗ […]

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು Read More »

ಕೊಲೆ ಪ್ರಕರಣ ಆರೋಪಿ ಬಂಧನ

ಪುತ್ತೂರು : ಕೊಲೆ ಪ್ರಕರಣ ಸಂಬಂಧಿಸಿದ ಆರೋಪಿಯೋರ್ವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಳ್ತಿಗೆ ಪಾಂಬಾರು ಸಿಆರ್ ಸಿ ಕಾಲನಿ ನಿವಾಸಿ ವಿಜಯ ಬಂಧಿತ ಆರೋಪಿ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಈತನನ್ನು ಬಂಧಿಸಿದ್ದು, ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೊಲೆ ಪ್ರಕರಣ ಆರೋಪಿ ಬಂಧನ Read More »

ಜು.9 : ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ 22ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ 22ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ ಜು.9 ಭಾನುವಾರ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೋಮಂತಡ್ಕದಲ್ಲಿರುವ ಡಿಸೋಜಾ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. ಸುಳ್ಯದ ಮುಖ್ಯ ರಸ್ತೆಯಲ್ಲಿರುವ ಶ್ರೀ ವೆಂಕಟರಮಣ ಟವರ್ಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೊಸೈಟಿ ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾಗಿದೆ. ಸಂಘದ ಅಧ್ಯಕ್ಷರಾಗಿ ಪಿ.ಸಿ.ಜಯರಾಮ, ಉಪಾಧ್ಯಕ್ಷರಾಗಿ ಮೋಹನ್ ರಾಂ

ಜು.9 : ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ 22ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ Read More »

ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು

ಪುತ್ತೂರು: ಕಾರಿನಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿ ಘಟನೆ ತುಂಬೆಯಲ್ಲಿ ನಡೆದಿದೆ. ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್, ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮಂಗಳೂರು ಅಲೋಶಿಯಸ್ ನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಾಳೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು Read More »

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಭಿಮಾನಿ ಬಳಗದವರು 24ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ. ಮುಂಡೂರು ಗ್ರಾಮದಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ Read More »

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿ ಜೀ ರವರ 9ವರ್ಷ ದ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಳಿಕ 9 ನೇ ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಬೆಳ್ಳಾರೆಯಲ್ಲಿ ಶುಭಾರಂಭ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ದೀಪ ಪ್ರಜ್ವಲನೆ

ಬೆಳ್ಳಾರೆ : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ಗುರುವಾರ ಪೂಜಾ ವಿಧಿ ವಿಧಾನದೊಂದಿಗೆ ಶುಭಾರಂಭಗೊಂಡಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ, ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಐರ್ವನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್‍.ಎನ್.ಮನ್ಮಥ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಸಂಚಾಲಕ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಬೆಳ್ಳಾರೆಯಲ್ಲಿ ಶುಭಾರಂಭ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ದೀಪ ಪ್ರಜ್ವಲನೆ Read More »

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯ ಈ ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾದಲ್ಲಿ ನಾಲ್ಕೈದು ಬಾರಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಇದಕ್ಕೊಂದು ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧ ಪಟ್ಟವರಿಗೆ ಮನವಿ ನೀಡಿದ್ದಾರೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ Read More »

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ

ಕಾಣಿಯೂರು: ಪ್ರಸ್ತುತ ಎಲ್ಲೆಡೆ ಅಡಿಕೆ, ರಬ್ಬರ್ ಮುಂತಾದ ವಾಣಿಜ್ಯ ಬೆಳೆಗಳತ್ತ ಜನತೆ ಹೆಚ್ಚಿನ ಆಸಕ್ತಿ ಹೊಂದಿದ್ದು, ಭತ್ತ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಪರಿಣಾಮ ಮುಂದೊಂದು ದಿನ ಉಣ್ಣಲು ಅಕ್ಕಿಗೆ ಹಾಹಾಕಾರ ಪಡೆಯುವ ಕಾಲ ಬರಲೂಬಹುದು. ಈ ನಡುವೆ ಕಾಣಿಯೂರಿನ ಚಾರ್ವಾಕ ಗ್ರಾಮದ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ಭಕ್ತರೇ ಭತ್ತದ ಬೇಸಾಯ ಮಾಡುವ ಮೂಲಕ ಪರಂಪರೆ ಉಳಿಸಿಕೊಂಡು ಬರುತ್ತಿದ್ದಾರೆ. ಪ್ರತೀ ವರ್ಷ ಅಂದರೆ ಕಳೆದ 20 ವರ್ಷಗಳಿಂದ ಭಕ್ತರು ಶ್ರಮದಾನದ ಮೂಲಕ ವ್ಯವಸ್ಥಿತವಾಗಿ ಗದ್ದೆ ಬೇಸಾಯ

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ Read More »

ಕೊಂಬೆಟ್ಟು ಪ್ರೌಡ ಶಾಲೆ ಕಟ್ಟಡ ಪಕ್ಕ ಮತ್ತೆ ಮಣ್ಣು ಕುಸಿತ | ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ಭಾರೀ ಮಳೆಯ ಪರಿಣಾಮ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದಕ್ಷಿಣ ಪಾರ್ಶ್ವದಲ್ಲಿರುವ ತಾಲೂಕು ಕ್ರೀಡಾಂಗಣದ ಬಳಿಯ ಮಣ್ಣಿನ ದಿಣ್ಣೆ ಕುಸಿತ ಉಂಟಾಗಿದೆ. ಇದರಿಂದಾಗಿ ದಿಣ್ಣೆಯ ಮೇಲಿರುವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ನೂತನ ಶೌಚಾಲಯ ಕಟ್ಟಡಕ್ಕೆ ಅಪಾಯ ಎದುರಾಗಿದೆ. ತಾಲೂಕು ಕ್ರೀಡಾಂಗಣದ ಮೈದಾನದ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ಮಣ್ಣು ಅಗೆದ ಪರಿಣಾಮವಾಗಿ ಈ ಭಾಗದಲ್ಲಿ ಪದೇ ಪದೇ ಮಣ್ಣು ಕುಸಿತ ಆಗುತ್ತಿದೆ. ಮಣ್ಣು ಕುಸಿತದಿಂದಾಗಿ ಈಗಾಗಲೇ ಶಾಲೆಯ ಬೆಳ್ಳಿಹಬ್ಬದ ಸಂದರ್ಭದಲ್ಲಿ ನಿರ್ಮಾಣಗೊಂಡ ಕಟ್ಟಡ

ಕೊಂಬೆಟ್ಟು ಪ್ರೌಡ ಶಾಲೆ ಕಟ್ಟಡ ಪಕ್ಕ ಮತ್ತೆ ಮಣ್ಣು ಕುಸಿತ | ಅಧಿಕಾರಿಗಳಿಂದ ಪರಿಶೀಲನೆ Read More »

error: Content is protected !!
Scroll to Top