ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್ ನೊಂದಿಗೆ
ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್ ನೊಂದಿಗಿನ ಮಾತುಕತೆ ಇಂದು ಸಂಜೆ 5.57 ಕ್ಕೆ ಪ್ರಸಾರಗೊಳ್ಳಲಿದೆ. ವಿಧಾನಸಭಾ ಚುನಾವಣೆ ಬಳಿಕ ಅರುಣ್ ಕುಮಾರ್ ಪುತ್ತಿಲರು ಖ್ಯಾತಿ ಗಳಿಸುತ್ತಿದ್ದು, ಹೊರ ಜಿಲ್ಲೆಗಳಲ್ಲೂ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅವರ ಸಂದರ್ಶನ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.
ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್ ನೊಂದಿಗೆ Read More »









