ಪುತ್ತೂರು

ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್‍ ನೊಂದಿಗೆ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್ ನೊಂದಿಗಿನ ಮಾತುಕತೆ  ಇಂದು ಸಂಜೆ 5.57 ಕ್ಕೆ ಪ್ರಸಾರಗೊಳ್ಳಲಿದೆ. ವಿಧಾನಸಭಾ ಚುನಾವಣೆ ಬಳಿಕ ಅರುಣ್ ಕುಮಾರ್ ಪುತ್ತಿಲರು ಖ್ಯಾತಿ ಗಳಿಸುತ್ತಿದ್ದು, ಹೊರ ಜಿಲ್ಲೆಗಳಲ್ಲೂ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅವರ ಸಂದರ್ಶನ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.

ಇಂದು ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಚಾನೆಲ್‍ ನೊಂದಿಗೆ Read More »

ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ

ಸುಳ್ಯ: ಸುಳ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಪೂರೈಕೆಗಾಗಿ ಸುಮಾರು 4 ಕೋಟಿ ರೂಪಾಯಿ ಅನುದಾನ ಬಂದಿದ್ದು ಈ ಅನುದಾನ ಬಳಸಿ ನಡೆಯುತ್ತಿರುವ ಡಯಾಲಿಸಿಸ್ ಸೆಂಟರ್ ಆಧುನಿಕರಣ, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕದ ವಿಸ್ತರಣೆ, ನೂತನ ಶವಗಾರ ಇತ್ಯಾದಿ ಕಾಮಗಾರಿಗಳನ್ನು ವೀಕ್ಷಿಸಿದರು. ಈಗಾಗಲೇ ಪೂರ್ಣಗೊಂಡಿರುವ

ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ Read More »

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ

ಪುತ್ತೂರು : ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್  ವತಿಯಿಂದ ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚತಾ ಕಾರ್ಯಕ್ರಮ ಹಾಗೂ ವಿವಿಧ ರೀತಿಯ ಸಸ್ಯಗಳನ್ನು ನಡಲಾಯಿತು ಇಕೋ ಕ್ಲಬ್ ಸ್ವಯಂ ಸೇವಕರಿಂದ ಪರಿಸರದ ಬಗೆಗಿನ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವೇಕಾನಂದ ಎನರ್ಜಿ ಮ್ಯಾನೇಜ್ಮೆಂಟ್ ಸೆಂಟರ್ ಉದ್ಘಾಟನೆ

ಪುತ್ತೂರು: ಕೆಲ ಸಮಯದ ಹಿಂದೆ ವಿದ್ಯುಚ್ಚಕ್ತಿಯನ್ನು ವಿತರಿಸುವ ಕಾರ್ಯ ಸವಾಲಿನದಾಗಿತ್ತು ಆದರೆ ಈಗ ವಿತರಣೆಯಲ್ಲಾಗುವ ನಷ್ಟವನ್ನು ಕಂಡುಹಿಡಿದು ಸರಿಪಡಿಸುವ ಕಾರ್ಯ ಅತ್ಯಂತ ಸವಾಲಿನದ್ದಾಗಿದೆ ಎಂದು ಮೆಸ್ಕಾಂ ಪುತ್ತೂರು ವಿಭಾಗದ ಎಇಇ ರಾಮಚಂದ್ರ. ಎ ಹೇಳಿದರು. ಅವರು ಬ್ಯೂರೋ ಆಫ್ ಎನರ್ಜಿ ಎಫಿಸಿಯನ್ಸಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಯಮಿತ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವೇಕಾನಂದ ಎನರ್ಜಿ ಮ್ಯಾನೇಜ್ಮೆಂಟ್ ಸೆಂಟರ್ ಉದ್ಘಾಟನೆ Read More »

ಯುವತಿ ನಾಪತ್ತೆ

ಕಡಬ : ಕಡಬ ಠಾಣಾ ವ್ಯಾಪ್ತಿಯ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಗ್ರಾಮದ ಕಳಾರ ಎಂಬಲ್ಲಿ ವಾಸವಾಗಿರುವ ರಕ್ಷಿತಾ (18) ನಾಪತ್ತೆಯಾದ ಯುವತಿ. ಈಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಗರೆ ಅಂಗಡಿಹಳ್ಳಿಯವಳು. ಕಳೆದ 6 ವರ್ಷಗಳಿಂದ ಕಡಬದಲ್ಲಿ ವಾಸವಿದ್ದು, 10 ನೇ ತರಗತಿ ಓದಿದ್ದು, ಬಳಿಕ ಮೂರು ವರ್ಷದಿಂದ ಮನೆಯಲ್ಲೇ ಇದ್ದಳು. ಜೂ.20 ರಂದು ಬೆಳಿಗ್ಗೆ ಮನೆಯಿಂದ ಹೋದವಳು ಇದುವರೆಗೆ ಮನೆ ಬಾರದೆ, ಬೇಲೂರಿಗೂ

ಯುವತಿ ನಾಪತ್ತೆ Read More »

ನದಿಗೆ ಹಾರಿ ಆತ್ಮಹತ್ಯೆ | ಮೃತದೇಹ ಪತ್ತೆ

ಕಡಬ : ಸಕಲೇಶಪುರ ಮೂಲದ ವ್ಯಕ್ತಿಯೊಬ್ಬರು ಕಡಬ ತಾಲೂಕಿನ ಕೊಡಿoಬಾಳ ಗ್ರಾಮದ ದoಡ್ಡುಗುರಿ ಸಮೀಪ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 24 ರಂದು ಬೆಳಕಿಗೆ ಬಂದಿದೆ. ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಮೃತ ವ್ಯಕ್ತಿ. ಕಡಬ ಪೊಲೀಸರು ಹಾಗೂ ಸ್ಥಳೀಯರು ಮತ್ತು ಶೌರ್ಯ ತಂಡದ ಸದಸ್ಯರು ನದಿಗಿಳಿದು ಕಾರ್ಯಚರಣೆ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಕುಮಾರಧಾರ ನದಿ ಬಳಿ ವ್ಯಕ್ತಿಯೊಬ್ಬರ ಶೂ ಪತ್ತೆಯಾದ ಹಿನ್ನಲೆಯಲ್ಲಿ ಅನುಮಾನಗೊಂಡು   ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಧರ್ಮಯ್ಯ ನವರು

ನದಿಗೆ ಹಾರಿ ಆತ್ಮಹತ್ಯೆ | ಮೃತದೇಹ ಪತ್ತೆ Read More »

ಗ್ರಾಮ ಸಾಹಿತ್ಯ ಸಂಭ್ರಮ-2023 -6ನೇ ಸರಣಿ ಕಾರ್ಯಕ್ರಮ | ಏಳು ಮಂದಿ ಸಾಧಕರಿಗೆ ಸನ್ಮಾನ

ಪುತ್ತೂರು : ದ.ಕ.ಜಿಲ್ಲಾ ಸಾಹಿತ್ಯ ಪರಿಷತ್‍ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕೊಳ್ತಿಗೆ ಗ್ರಾಮ ಪಂಚಾಯಿತಿ ಹಾಗೂ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗದ ಆಶ್ರಯದಲ್ಲಿ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-2023 6ನೇ ಸರಣಿ ಕಾರ್ಯಕ್ರಮದಲ್ಲಿ ಏಳು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿಗಳಾದ ಎಸ್‍.ಜಿ.ಕೃಷ್ಣ, ಗಣೇಶ್ ಭಟ್ ಮಾಪಲಮಜಲು, ಹಾ.ಮ.ಸತೀಶ, ಉದಯ ಗೌರಿ ಬಿರ್ಮಕಜೆ, ಯುವ ಸಾಹಿತಿ ಪೂರ್ಣಿಮಾ

ಗ್ರಾಮ ಸಾಹಿತ್ಯ ಸಂಭ್ರಮ-2023 -6ನೇ ಸರಣಿ ಕಾರ್ಯಕ್ರಮ | ಏಳು ಮಂದಿ ಸಾಧಕರಿಗೆ ಸನ್ಮಾನ Read More »

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಇನ್ನೂ, ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದಿರುವ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ Read More »

ಸೌಜನ್ಯ ಸಮಾಧಿ ಬಳಿಯಲ್ಲೇ ಆಕೆಯ ಪ್ರತಿಮೆ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿಕೆ

ಬೆಳ್ತಂಗಡಿ: ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪಿನಲ್ಲಿ ಸಂತೋಷ್‌ ರಾವ್‌ ಆರೋಪಿ

ಸೌಜನ್ಯ ಸಮಾಧಿ ಬಳಿಯಲ್ಲೇ ಆಕೆಯ ಪ್ರತಿಮೆ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿಕೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ

ಪುತ್ತೂರು: ಮಗುವಿನ ಮೇಲಿನ ವ್ಯಾಮೋಹ ಮಕ್ಕಳ ಬೆಳವಣಿಗೆಗೆ ತೊಡಕಾಗಬಾರದು. ಮಗುವಿನ ದೈನಂದಿನ ಆಗು ಹೋಗುಗಳನ್ನು ತಿಳಿದುಕೊಳ್ಳಲು ಪೋಷಕರು ಸದಾ ಶಾಲೆಯ ಸಂಪರ್ಕದಲ್ಲಿ ಇರಬೇಕು ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ ಹೇಳಿದರು. ಅವರು ಶಾಲಾ ಸಭಾಂಗಣದಲ್ಲಿ ನಡೆದ 10ನೇ ತರಗತಿಯ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ ಮಾತನಾಡಿ,  ಪೋಷಕರ ಸಲಹೆ ಸೂಚನೆಗಳನ್ನು ಸದಾ ಪುರಸ್ಕರಿಸಿ, ಅಳವಡಿಸುವ ಭರವಸೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ Read More »

error: Content is protected !!
Scroll to Top