ಹೆರಿಗೆ ವೇಳೆ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು
ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಇದೀಗ ಹಸುಗೂಸು ಮೃತಪಟ್ಟ ಘಟನೆ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್ಲಾಕ್ನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಭವ್ಯರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು […]
ಹೆರಿಗೆ ವೇಳೆ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು Read More »










