ಪುತ್ತೂರು

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭ ವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಅರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜಿ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ […]

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ Read More »

ಅಕ್ಷರ ದಾಸೋಹ ನೌಕರರ ಸಂಘದ  ತಾಲೂಕು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಂಜಿತ ಕೋಡಿಂಬಾಡಿ , ಪ್ರಧಾನ ಕಾರ್ಯದರ್ಶಿಯಾಗಿ ಲತಾ ಬನ್ನೂರು ಆಯ್ಕೆ

ಪುತ್ತೂರು: ಅಕ್ಷರ ದಾಸೋಹ ನೌಕರರ ಪುತ್ತೂರು ತಾಲೂಕು ಸಮಾವೇಶವು ಪುತ್ತೂರು ಮಾಜಿ ಸೈನಿಕರ ಭವನದಲ್ಲಿ  ನಡೆಯಿತು. ಸುಧಾ ಎಕ್ಕಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಡಬ ತಾಲೂಕು ಅಧ್ಯಕ್ಷ, ಸಂಘದ ಗೌರವಾಧ್ಯಕ್ಷ ಪಿ.ಕೆ ಸತೀಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನ್ಯಾಯವಾದಿ ಬಿ.ಎಂ.ಭಟ್‌ ಮಾತಾಡಿ, 2025  ಜುಲೈ 9 ರಂದು ಜೆಸಿಟಿಯು ನೇತೃತ್ವದಲ್ಲಿ ನಡೆಯುವ ಅಖಿಲ ಭಾರತ  ಮುಷ್ಕರದ ಬಗ್ಗೆ ವಿವರಣೆ ನೀಡಿದರು. ಇದರ ಅಂಗವಾಗಿ ಜುಲೈ 9 ರಂದು ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಅಡುಗೆ

ಅಕ್ಷರ ದಾಸೋಹ ನೌಕರರ ಸಂಘದ  ತಾಲೂಕು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಂಜಿತ ಕೋಡಿಂಬಾಡಿ , ಪ್ರಧಾನ ಕಾರ್ಯದರ್ಶಿಯಾಗಿ ಲತಾ ಬನ್ನೂರು ಆಯ್ಕೆ Read More »

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿದ ಪ್ರಕರಣ | ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ : ಪತ್ರಿಕಾಗೋಷ್ಠಿಯಲ್ಲಿ ಹೆಚ್‍.ಮಹಮ್ಮದಾಲಿ ಪ್ರಶ್ನೆ

ಪುತ್ತೂರು ಜೂನ್ 30: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಈ ಪ್ರಕರಣವನ್ನು ಏನೂ ಅಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ನಗರ ಕಾಂಗ್ರೆಸ್‍ಮುಖಂಡ ಹೆಚ್‍.ಮಹಮ್ಮದಾಲಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣದಲ್ಲಿ ಯಾರೆಲ್ಲಾ ಮಾತುಕತೆಗೆ ಪ್ರಯತ್ನಿಸಿದರೋ ಅವರಿಗೆ ಶಾಪ ತಟ್ಟಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಣ್ಣ ವಿಚಾರಕ್ಕೆ ಸಂಬಂಧಿಸಿ ಹಿಂದುತ್ವದ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿದ ಪ್ರಕರಣ | ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ : ಪತ್ರಿಕಾಗೋಷ್ಠಿಯಲ್ಲಿ ಹೆಚ್‍.ಮಹಮ್ಮದಾಲಿ ಪ್ರಶ್ನೆ Read More »

ಮನೆಗೆ ಕರೆಸಿ ಬಲವಂತವಾಗಿ ದೈಹಿಕ ಸಂಪರ್ಕ | ಮಗುವಿಗೆ ಜನ್ಮ ನೀಡಿದ ಯುವತಿ | ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ ಸಂತ್ರಸ್ತೆಯ ತಾಯಿ

ಪುತ್ತೂರು: ನಮಗೆ ನ್ಯಾಯ ದೊರಕಿಸಿಕೊಡುವಂತೆ ಹಿಂದೂ ಮುಖಂಡರು ಸೇರಿದಂತೆ ಪುತ್ತೂರು ಮಹಿಳಾ ಠಾಣೆಗೂ ನಾವು ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ನಮ್ಮ ಮಗಳಿಗೆ ಆದ ಅನ್ಯಾಯಕ್ಕೆ ಯಾರು ತಲೆಕೆಡಿಸುತ್ತಿಲ್ಲ. ನಮಗೆ ನ್ಯಾಯ ದೊರೆಯದಿದ್ದಲ್ಲಿ ನಾವು ಯಾವುದೇ ಆಮಿಷಗಳಿಗೆ ಬಗ್ಗುವುದಿಲ್ಲ, ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಇತ್ತೀಚೆಗೆ ಬಿಜೆಪಿ ಮುಖಂಡರೊಬ್ಬರ ಪುತ್ರನಿಂದ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ್ದ ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಮುಖಂಡರೊಬ್ಬರು 10 ಲಕ್ಷ ರೂ.

ಮನೆಗೆ ಕರೆಸಿ ಬಲವಂತವಾಗಿ ದೈಹಿಕ ಸಂಪರ್ಕ | ಮಗುವಿಗೆ ಜನ್ಮ ನೀಡಿದ ಯುವತಿ | ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ ಸಂತ್ರಸ್ತೆಯ ತಾಯಿ Read More »

ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿಭಾಗದ  ವಿದ್ಯಾರ್ಥಿ ಕೆಡೆಟ್ ಮಂಜುನಾಥ್ ಟಿ. ವಿ ಯವರು ಭಾರತೀಯ ವಾಯುಪಡೆಯ ವೈದ್ಯಕೀಯ ಸಹಾಯಕರಾಗಿ ಸೇವೆ ಸಲ್ಲಿಸಲು ಜುಲೈ 1 ರಂದು ಬೆಂಗಳೂರಿನ ಮಿಲಿಟರಿ ತರಬೇತಿ ಕೇಂದ್ರಕ್ಕೆ ಹಾಜರಾಗುವ ಮೂಲಕ ತನ್ನ ಕನಸನ್ನು ನನಸಾಗಿಸಲಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶಿಕ್ಷಕರಾಗಿರುವ  ವೆಂಕಟೇಶ ಟಿ. ಜೆ. ಮತ್ತು ರಾಧಮಣಿ ಜಿ. ಆರ್. ದಂಪತಿಯ ಪುತ್ರರಾಗಿರುವ ಮಂಜುನಾಥ್ ಟಿ. ವಿ. 2013 ರಿಂದ ಹಲವಾರು ಭಾರತೀಯ ಸೈನ್ಯದ ಹಲವಾರು ವಿಭಾಗದ ಆಯ್ಕೆ

ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ Read More »

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಜೈನ ಧರ್ಮದ ಸ್ವಾಮೀಜಿ ಹಾಗೂ ಪ್ರಧಾನಮಂತ್ರಿಯನ್ನು ನಿಂದಿಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣ ಪೇಸ್ ಬುಕ್ ನಲ್ಲಿ ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಜ್ ಹೊಂದಿರುವ ವ್ಯಕ್ತಿಯು ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಭಾರತದ ಪ್ರಧಾನ ಮಂತ್ರಿಗಳ ಗೌರವಕ್ಕೆ ಹಾಗೂ ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಸಂದೇಶ ರವಾನಿಸಿದ್ದು ಅವರ ವಿರುದ್ಧ ಕ್ರಮ

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು Read More »

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಕೊರ ತಂಙಳ್ ಉರೂಸ್‍ ಕಾರ್ಯಕ್ರಮದಲ್ಲಿ ನೂಕುನುಗ್ಗಲು : ಉಸಿರುಗಟ್ಟಿ ಹಲವರು ಅಸ್ವಸ್ಥ

ಪುತ್ತೂರು: ಕೊರ ತಂಙಳ್ ಎಂದೇ ಪ್ರಸಿದ್ದರಾಗಿದ್ದ ಸಯ್ಯದ್ ನಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ಸ್ಮರಣಾರ್ಥವಾಗಿ ಜೂನ್ 26ರಿಂದ 29 ರ ವರೆಗೆ ನಡೆದ ವಾರ್ಷಿಕ ಉರೂಸ್ ಮುಬಾರಕ್ ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಭಕ್ತರ ಸಾಗರ ಹರಿದುಬಂದ ಪರಿಣಾಮ, ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾದ ಘಟನೆ ನಡೆದಿದೆ. ತಂಬಳ್ ಅವರ ಮೇಲಿನ ಭಕ್ತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು ಒಂದು ಲಕ್ಷಕ್ಕೂ ಅಧಿಕ ಜನರು ಬಂದಿದ್ದರು.

ಕೊರ ತಂಙಳ್ ಉರೂಸ್‍ ಕಾರ್ಯಕ್ರಮದಲ್ಲಿ ನೂಕುನುಗ್ಗಲು : ಉಸಿರುಗಟ್ಟಿ ಹಲವರು ಅಸ್ವಸ್ಥ Read More »

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಗು ಸಹಿತ ಏಳು ಮಂದಿ ಗಾಯಗೊಂಡ ಘಟನೆ ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಭಾನುವಾರ ಸಂಜೆ ನಡೆದಿದೆ. ರಿಕ್ಷಾದಲ್ಲಿದ್ದ ಉರೂಸ್ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಸಾಲೆತ್ತೂರು ಮೂಲದ ಮೊಮ್ಮದ್ ತಮೀಮ್ (6), ಹಮೀದ್ (40), ಇಸ್ಮಾಯಿಲ್‌ (45), ಇಬ್ರಾಹಿಂ (65), ಸಮೀರ್ (34), ಸುಲೈಮಾನ್ (6) ಹಾಗೂ ಬೈಕ್ ಸವಾರ ಕೀರ್ತನ್ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸಮೀಪದ

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ Read More »

error: Content is protected !!
Scroll to Top