ಬಂಟ್ವಾಳ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ಸಭೆ | ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ : ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿಯ ಸಭೆ ಹಾಗೂ ಬಂಟ್ವಾಳ ತಾಲೂಕು ಸಮಿತಿಯ ರಚನೆ ಪಾಣೆಮಂಗಳೂರು ಸಭಾಂಗಣದ ಸಜೀಪ ವೆಂಕಪ್ಪ ಆಚಾರ್ಯ ವೇದಿಕೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ರವೀಂದ್ರ ಆಚಾರ್ಯ ಕಾವಲುಕಟ್ಟೆ, ಉಪಾಧ್ಯಕ್ಷರಾಗಿ ಯಶೋಧರ ಆಚಾರ್ಯ ಮಾಣಿ , ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಆಚಾರ್ಯ ಬಂಟ್ವಾಳ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಆಚಾರ್ಯ ಕಲ್ಲಡ್ಕ , ಕೋಶಾಧಿಕಾರಿಯಾಗಿ ಜಯಕರ ಆಚಾರ್ಯ ಮಾಣಿ, […]
ಬಂಟ್ವಾಳ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ಸಭೆ | ಪದಾಧಿಕಾರಿಗಳ ಆಯ್ಕೆ Read More »









