ಪುತ್ತೂರು ವಿವಿಧ ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಅಭಿನಂದನೆ
ಪುತ್ತೂರು: ಇಂದು ವಿವಿಧ ಬಂಟರ ಸಂಘದ ವತಿಯಿಂದ ನಡೆದ ಅಭಿನಂದನೆ ಇತರ ಸಮಾಜದ ಜತೆ ಬಂಟ ಸಮಾಜದ ಜವಾಬ್ದಾರಿಯೂ ಜಾಸ್ತಿಯಾಗಿದೆ. ಹೀಗೆಂದು ಹೇಳಿದರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ಬಂಟರ ಭವನದಲ್ಲಿ ಭಾನುವಾರ ನಡೆದ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ […]
ಪುತ್ತೂರು ವಿವಿಧ ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಅಭಿನಂದನೆ Read More »










