ಸವಾಲಾಗಿ ಪರಿಣಮಿಸಿದ ಮೌಲ್ಯಾಧಾರಿತ ಶಿಕ್ಷಣ | ಡಾ. ಮೋಹನ್ ಆಳ್ವ |
ಪುತ್ತೂರು: ವಿದ್ಯಾಕ್ಷೇತ್ರವೂ ಪ್ರಸ್ತುತ ವ್ಯಾಪಾರಿಕರಣಗೊಳ್ಳುತ್ತಿದ್ದು, ಇದರ ನಡುವೆ ಮೌಲ್ಯಾಧಾರಿತ ಶಿಕ್ಷಣ ನೀಡುವುದು ಸವಾಲಾಗಿ ಪರಿಣಮಿಸಿದೆ. ಪ್ರಸ್ತುತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿನ ಮನೋಧರ್ಮ ಬದಲಾಗುತ್ತಿರುವುದು ಕಷ್ಟದ ವಿಷಯ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಮಾಡಲಾದ ‘ಸ್ವರ್ಣ ಸಾಧನಾ ಪ್ರಶಸ್ತಿ’ಯನ್ನು ಶನಿವಾರ ಪುತ್ತೂರಿನ ಜೈನ ಭವನದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿ ಮಾತನಾಡಿದರು. ಬದುಕಿನಲ್ಲಿ ಯಾವತ್ತೂ ಋಣಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳದೆ ಧನಾತ್ಮಕ […]
ಸವಾಲಾಗಿ ಪರಿಣಮಿಸಿದ ಮೌಲ್ಯಾಧಾರಿತ ಶಿಕ್ಷಣ | ಡಾ. ಮೋಹನ್ ಆಳ್ವ | Read More »









