ಜೂ. 18: ಪುತ್ತೂರು ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ
ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 18ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ಮಂಗಳೂರು ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಬಂಟರ ಸಂಘ ಪುತ್ತೂರು ಘಟಕದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. […]
ಜೂ. 18: ಪುತ್ತೂರು ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ Read More »










