ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬಪ್ಪಳಿಗೆ ಜೈನ ಭವನ ದಲ್ಲಿ ನಡೆದ ಎರಡು ದಿನಗಳ ಹಲಸು ಮತ್ತು ಹಣ್ಣುಗಳ ಮೇಳದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಎರಡು ದಿನಗಳಲ್ಲಿ ಹಲಸಿನ ಮೇಳದ ಜೊತೆಗೆ ವಿವಿಧ ಸ್ಪರ್ಧೆಗಳು ನಡೆದಿದ್ದು, ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಸಮಾರೋಪದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, […]
ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ Read More »










