ಪುತ್ತೂರು

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ

ಪುತ್ತೂರು:  ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬಪ್ಪಳಿಗೆ ಜೈನ ಭವನ ದಲ್ಲಿ ನಡೆದ ಎರಡು ದಿನಗಳ ಹಲಸು ಮತ್ತು ಹಣ್ಣುಗಳ ಮೇಳದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಎರಡು ದಿನಗಳಲ್ಲಿ ಹಲಸಿನ ಮೇಳದ ಜೊತೆಗೆ ವಿವಿಧ ಸ್ಪರ್ಧೆಗಳು ನಡೆದಿದ್ದು, ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಸಮಾರೋಪದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, […]

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ Read More »

ವಿಶ್ವ ರಕ್ತದಾನಿಗಳ ದಿನಾಚರಣೆ | ಸಾರ್ವಜನಿಕ ರಕ್ತದಾನ ಶಿಬಿರ

ಪುತ್ತೂರು :  ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ರೋಟರಿ ಕ್ಲಬ್ ಪುತ್ತೂರು ಹಾಗೂ ಸ್ವಯಂ ಪ್ರೇರಿತ ನಿಯಮಿತ ದಾನಿಗಳ ಸಹಕಾರದೊಂದಿಗೆ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಭಾನುವಾರ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು. ಕಕ್ಕಿಂಜೆ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ ಸಿದ್ದೀಕ್ ಜಲಾಲಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಇಂದು ಮಾಡುವ

ವಿಶ್ವ ರಕ್ತದಾನಿಗಳ ದಿನಾಚರಣೆ | ಸಾರ್ವಜನಿಕ ರಕ್ತದಾನ ಶಿಬಿರ Read More »

ಪುತ್ತೂರು ವಿವಿಧ ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಅಭಿನಂದನೆ

ಪುತ್ತೂರು: ಇಂದು ವಿವಿಧ ಬಂಟರ ಸಂಘದ ವತಿಯಿಂದ ನಡೆದ ಅಭಿನಂದನೆ ಇತರ ಸಮಾಜದ ಜತೆ ಬಂಟ ಸಮಾಜದ ಜವಾಬ್ದಾರಿಯೂ ಜಾಸ್ತಿಯಾಗಿದೆ. ಹೀಗೆಂದು ಹೇಳಿದರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ಬಂಟರ ಭವನದಲ್ಲಿ ಭಾನುವಾರ ನಡೆದ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ

ಪುತ್ತೂರು ವಿವಿಧ ಬಂಟರ ಸಂಘದ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈಗೆ ಅಭಿನಂದನೆ Read More »

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ

ಕಡಬ: ಹಿಂದೂ ಸಮಾಜ ಎಂಬುದು ಒಂದು ಆಲದ ಮರ. ಆ ಮರದ ರೆಂಬೆ ಕೊಂಬೆಗಳು ಇತರ ಸಮುದಾಯ. ಈ ನಿಟ್ಟಿನಲ್ಲಿ ಆಲದ ಮರದ ರೆಂಬೆಕೊಂಬೆಗಳು ಗಟ್ಟಿಯಾಗಿದ್ದರೆ ಸಮಾಜ ಉಳಿಯಲು ಸಾಧ್ಯ. ಹಾಗೆಯೇ ಇತರ ಸಮುದಾಯ ಬಲಿಷ್ಟವಾದರೆ ಹಿಂದೂ ಸಮುದಾಯ ಗಟ್ಟಿಯಾಗಿರಲು ಸಾಧ್ಯ. ಈ ಪೈಕಿ ಗೌಡ ಸಮುದಾಯ ಒಂದಾಗಿದ್ದು, ಸಂಘಟನಾತ್ಮಕವಾಗಿ ಬೆಳೆಯಬೇಕಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ

ಗೌಡ ಸಮುದಾಯ ಸಂಘಟನಾತ್ಮಕವಾಗಿ ಬೆಳೆಯಬೇಕಿದೆ :: ಶ್ರೀ ಧರ್ಮಪಾಲನಾಥ ಸ್ವಾಮೀಜಿ |ಕಡಬ ತಾಲೂಕು ಮಟ್ಟದ ಊರ ಗೌಡರ ಸಮಾವೇಶ “ಮುಕುಟ” ಗೌಡ ಸಾರಥ್ಯ ಸಂಗಮ Read More »

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ವಿದ್ಯುತ್ “ಗೃಹಜ್ಯೋತಿ” ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು: ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ರಾಜ್ಯ ಸರ್ಕಾರವು ಗೃಹಜ್ಯೋತಿಗೆ ನೊಂದಣಿ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಒಂದು ಹಂತದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗೃಹಜ್ಯೋತಿ ಯೋಜನೆಯನ್ನು ಲೋಕಾರ್ಪಣೆ ಮಾಡಲು ನಿರ್ಧರಿಸಲಾಗಿದೆ. https://sevasindhugs.karnataka.gov.in/gruhajyothi ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ರಾಜ್ಯದ ಜನತೆ ಉಚಿತ ವಿದ್ಯುತ್​ ಸೌಕರ್ಯವನ್ನು ಪಡೆದುಕೊಳ್ಳಬಹುದಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಸರ್ಕಾರ ಇನ್ನೂ ಕೊನೆಯ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ವಿದ್ಯುತ್ “ಗೃಹಜ್ಯೋತಿ” ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಿಪ್ಪಾಡಿ ಶೌರ್ಯ ವಿಪತ್ತು ತಂಡದ ಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ  ಬನ್ನೂರ್ ವಲಯದ  ಬೆಳ್ಳಿಪ್ಪಾಡಿ ಕುಮಾರಧಾರ  ಶೌರ್ಯ ವಿಪತ್ತು ತಂಡದ ಮಾಸಿಕ ಸಭೆ ಕೊಡಿಮರ  ಅಂಗನವಾಡಿ ಯಲ್ಲಿ ನಡೆಯಿತು. ಸಭೆಯಲ್ಲಿ ಇದುವರೆಗೆ ಮಾಡಿದ ಕೆಲಸ ಕಾರ್ಯದ ಬಗ್ಗೆ ಹಾಗೂ ಮುಂದೆ ನಡೆಸುವ ಶ್ರಮದಾನದ  ಬಗ್ಗೆ ಚರ್ಚಿಸಲಾಯಿತು. ವಲಯದ ಮೇಲ್ವಿಚಾರಕಿ  ಸುನೀತ ಶೆಟ್ಟಿ, ಘಟಕ ದ ಪ್ರತಿನಿಧಿ ಮಮತಾ  ಉಪಸ್ಥಿತರಿದ್ದರು  ಜಯಪ್ರಕಾಶ್ ಗೌಡ  ಸ್ವಾಗತಿಸಿ ಗಣೇಶ್ ವಂದಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಿಪ್ಪಾಡಿ ಶೌರ್ಯ ವಿಪತ್ತು ತಂಡದ ಮಾಸಿಕ ಸಭೆ Read More »

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ

ಪುತ್ತೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರ ಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಸನ್ಮಾನ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ  ವಿವೇಕಾನಂದ ಕಾನೂನು ಮಹಾವಿದ್ಯಾಲಯದ  ವಿದ್ಯಾರ್ಥಿಗಳಿಗೆ ತಮ್ಮ ಶುಭದಿನಗಳ ಸಂಧರ್ಭದಲ್ಲಿ ನೆನಪಿನಾರ್ಥವಾಗಿ ಕೊಡುಗೆ ನೀಡುವ ಯೋಜನೆಯಾಗಿರುವ ‘ಶುಭಸ್ಮೃತಿ’ಯ ಪ್ರಯುಕ್ತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾಹನ

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ Read More »

ಪುತ್ತೂರು ತಾಲೂಕಿನ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳಿಗೆ ವಿಶೇಷ ಪ್ರೇರಣಾತ್ಮಕ ಮಾರ್ಗದರ್ಶನ ಸಭೆ

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕಿನ ಎಲ್ಲಾ  ಸೇವಾ ಪ್ರತಿನಿಧಿಗಳು ಮತ್ತು ಮೇಲ್ವಿಚಾರಕರ   ವಿಶೇಷ ಪ್ರೇರಣೆ, ಮಾರ್ಗದರ್ಶನ ಸಭೆಯನ್ನು ಪುತ್ತೂರಿನ ಯೋಜನಾ ಕಚೇರಿಯಲ್ಲಿ ಆಯೋಜಿಸಲಾಯಿತು.. ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಸಭೆಯನ್ನು ಉದ್ಘಾಟಿಸಿ, ಮಾತನಾಡಿ, ಹೆಗ್ಗಡೆ ಮನೆಯಲ್ಲಿ ಸಾಮಾನ್ಯ ಸೇವಕನಾಗಿ ಸೇರಿಕೊಂಡ ಅಣ್ಣಪ್ಪ ಸ್ವಾಮಿಯ ಮಹಿಮೆಯಿಂದ ಧರ್ಮಸ್ಥಳ ಇಂದು ವಿಶ್ವ ವಿಖ್ಯಾತಿಯನ್ನು ಪಡೆದ ಕ್ಷೇತ್ರವಾಗಿದೆ .ನಮಗೆ ಅಂತರ್ಶಕ್ತಿಯನ್ನು ತೋರಿಸುವ ದೊಡ್ಡ ವೇದಿಕೆ ಕ್ಷೇತ್ರದ ಸೇವೆ ನೀಡುವ ಅವಕಾಶ ಸಿಕ್ಕಿದೆ ಎಂದರು. ಸಂಘ ಮಾಡಿದೆವು

ಪುತ್ತೂರು ತಾಲೂಕಿನ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳಿಗೆ ವಿಶೇಷ ಪ್ರೇರಣಾತ್ಮಕ ಮಾರ್ಗದರ್ಶನ ಸಭೆ Read More »

ಜಸ್ಟಿಸ್ ರಾಜೇಶ್ ರೈ ಕಲ್ಲಂಗಳಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕಠಿನ ಪರಿಶ್ರಮ ಮತ್ತು ಪರಿಪೂರ್ಣತೆ ಇದ್ದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು. ಈ ಹಾದಿಯಲ್ಲೇ ನಾನು ಸಾಗಿ ಬಂದಿದ್ದೇನೆ. ವಕೀಲ ವೃತ್ತಿ ಮಾಡುವವರು ಸಿದ್ಧತೆ ಹಾಗೂ ಓದಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಹೇಳಿದರು.ವಕೀಲರ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಅವರಿಗೆ ಶನಿವಾರ ಪುತ್ತೂರು ನ್ಯಾಯಾಲಯದ ಪರಾಶರ ಸಭಾಂಗಣದಲ್ಲಿ ಹಮ್ಮಿಕೊಂಡ   ಅಭಿನಂದನಾ ಕಾರ್ಯಕ್ರಮದಲ್ಲಿ

ಜಸ್ಟಿಸ್ ರಾಜೇಶ್ ರೈ ಕಲ್ಲಂಗಳಗೆ ಅಭಿನಂದನಾ ಕಾರ್ಯಕ್ರಮ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ಲಂಚ ಸ್ವೀಕಾರ ವರದಿ ಪ್ರಕಟ : ಹೊರಗುತ್ತಿಗೆ ನೌಕರರಿಂದ ಮುಷ್ಕರ

ಪುತ್ತೂರು: ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಲಂಚ ಕೇಳುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಸರಕಾರಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳು ಶನಿವಾರ ದಿಢೀರ್ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ ಮುಷ್ಕರ ನಡೆಸಿರುವ ಘಟನೆ ನಡೆದಿದೆ. ಮುಷ್ಕರದ ಪರಿಣಾಮ ಮರಣೋತ್ತರ ಪರೀಕ್ಷೆಗೆ ಬಂದ ಉಪ್ಪಿನಂಗಡಿ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎರಡು ಶವಗಳು ಮೂರು ಗಂಟೆಗೂ ಅಧಿಕ ಕಾಲ ಶವಾಗಾರದಲ್ಲಿ ಶವ ಪರೀಕ್ಷೆಗಾಗಿ ಕಾಯುವ ಪರಿಸ್ಥಿತಿ ಉಂಟಾಯಿತು. ಮೃತಪಟ್ಟವರ ಕುಟುಂಬಸ್ಥರು ಸೇರಿದಂತೆ ಆಪ್ತರಿಗೆ ಈ ಘಟನೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ಲಂಚ ಸ್ವೀಕಾರ ವರದಿ ಪ್ರಕಟ : ಹೊರಗುತ್ತಿಗೆ ನೌಕರರಿಂದ ಮುಷ್ಕರ Read More »

error: Content is protected !!
Scroll to Top