ಪುತ್ತೂರು ಪತ್ರಿಕಾಭವನದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ
ಪುತ್ತೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುತ್ತೂರು ಕ್ಷಯರೋಗ ಚಿಕಿತ್ಸಾ ಘಟಕ ., ರಾಷ್ಟ್ರೀಯ ಕ್ಷಯ ನಿರ್ಮೂಲನಾ ಸಮಿತಿ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತ ರ ಸಂಘದ ವತಿಯಿಂದ ಕ್ಷಯಮುಕ್ತ ಭಾರತ-ಮಾಹಿತಿ ಶಿಬಿರ ಮಂಗಳವಾರ ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಒತ್ತಡದ ಧಾವಂತದಿಂದ ಪತ್ರಕರ್ತರು ತಮ್ಮ ಜೀವನ ಗೊನೆಗೊಳಿಸುವ ತನಕದ ಪರಿಸ್ಥಿತಿ ಉಂಟಾಗಿದೆ. ಕಳೆದ ಕೋವಿಡ್ ಸಂದರ್ಭದಲ್ಲಿ ಹಲವಾರು […]
ಪುತ್ತೂರು ಪತ್ರಿಕಾಭವನದಲ್ಲಿ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ Read More »










