ಪುತ್ತೂರು

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ | ರಾಷ್ಟ್ರೀಯ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮಾಣಿ-ಮೈಸೂರು ರಾ. ಹೆದ್ದಾರಿ 257 ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾನಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ […]

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ | ರಾಷ್ಟ್ರೀಯ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ Read More »

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ

ಕಡಬ: ತಾಲೂಕಿನ ಕೊÊಲ ಗ್ರಾಮದಲ್ಲಿ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿದ್ದು, ಪರಿಸರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತಿ..  ಗೋಳಿತ್ತಡ- ಏಣಿತಡ್ಕ ರಸ್ತೆಯ ತ್ರಿವೇಣಿ ಸರ್ಕಲ್ ಬಳಿ ದನದ ಕಾಲಿನ ಎಲುಬು ಮಂಗಳವಾರ ಪತ್ತೆಯಾಗಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವುದಕ್ಕೆ ಪುಷ್ಠಿ ನೀಡಿದೆ. ಗ್ರಾಮದ ಕುದುಳೂರು, ಕೊರೆಪದವು, ಕಲಾಯಿ, ಕೊಯಿಲ ಗೇಟ್ ಬಳಿ, ಜನತಾ ಕಾಲೋನಿ, ಆತೂರು ಬೈಲು, ಪೂರಿಂಗ ಮುಂತಾದೆಡೆ ಅಕ್ರಮ ಕಸಾಯಿಖಾನೆಗಳು ಕಾಯಾಚರಿಸುತ್ತಿದ್ದು, ಅಕ್ರಮವಾಗಿ ಗೋವಧೆ ನಿರಂತರವಾಗಿ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ರಾತ್ರೋ ರಾತ್ರಿ ಗೋವುಗಳನ್ನು

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ Read More »

ಪುತ್ತೂರು, ಕಡಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಪುತ್ತೂರು ಹಾಗೂ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ನೇಮಕಾತಿಗಾಗಿ ಜೂ.8ರಿಂದ 22ರವರೆಗೆ ಅರ್ಜಿ ಆಹ್ವಾನಿಸಲಾಗಿದೆ. ಪುತ್ತೂರು ತಾಲೂಕಿನ ಬನ್ನೂರು, ಕಡಬ ತಾಲೂಕಿನ ಕೊಣಾಜೆ ಹಾಗೂ ನೆಲ್ಯಾಡಿ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದ್ದು, ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಜೂ.22ರಂದು ಅಪರಾಹ್ನ 5.30ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಶೇ.40ರಷ್ಟು ಅಂಗವಿಕಲತೆ 18

ಪುತ್ತೂರು, ಕಡಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕೌಡಿಚ್ಚಾರ್ ನಮ್ಮೂರ ನಮ್ಮ ಕರೆ ಅಂಗಳದಲ್ಲಿ ವಿವಿಧ ಹಣ್ಣಿನ ಗಿಡಗಳ ನಾಟಿ | ಪರಿಸರ ದಿನಾಚರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಅರಿಯಡ್ಕ ವಲಯದ ಕೌಡಿಚ್ಚರ್ ಎಂಬಲ್ಲಿ ನಮ್ಮೂರ ನಮ್ಮ ಕೆರೆ ಅಂಗಳದಲ್ಲಿ ಪರಿಸರ ಮಾಹಿತಿ ಮತ್ತು ಸಸಿ ನಾಟಿ ಕಾರ್ಯಕ್ರಮ ಬುಧವಾರ ನಡೆಯಿತು. ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಸುಬ್ರಮಣ್ಯ ಗಿಡ ನಾಟಿ ಮಾಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅರಿಯಡ್ಕ ವಲಯ ಅಧ್ಯಕ್ಷರಾದ ವಿಕ್ರಂ ರೈ ಸಾಂತ್ಯ,  ದಿನೇಶ್, ಪಂಚಾಯತ್ ಕಾರ್ಯದರ್ಶಿ ಶಿವರಾಮ ಒಕ್ಕೂಟದ ಅಧ್ಯಕ್ಷ ದಯಾನಂದ ಅಕೈ, ವಲಯ ಮೇಲ್ವಿಚಾರಕ

ಕೌಡಿಚ್ಚಾರ್ ನಮ್ಮೂರ ನಮ್ಮ ಕರೆ ಅಂಗಳದಲ್ಲಿ ವಿವಿಧ ಹಣ್ಣಿನ ಗಿಡಗಳ ನಾಟಿ | ಪರಿಸರ ದಿನಾಚರಣೆ Read More »

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸವಣೂರು : ಸವಣೂರು ಗ್ರಾಮದ ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ  ಬಾಬು ಅವರು ತೆಂಗಿನಕಾಯಿ ಒಡೆಯುವುದರ ಕಾಮಗಾರಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ  ,ಗ್ರಾಮ ಪಂಚಾಯತ್ ಸದಸ್ಯರಾದ  ರಜಾಕ್ ಕೆನರಾ,  ಚೆನ್ನು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ. ಉಪಾಧ್ಯಕ್ಷೆ ದಿವ್ಯಲತಾ, ಪ್ರಭಾರ ಮುಖ್ಯಗುರು ಮಮತಾ ಎನ್.ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳು,ಸಿವಿಲ್ ಇಂಜಿನಿಯರ್ ರಾಜೇಶ್ ,ಗುತ್ತಿಗೆದಾರ ಗಂಗಾಧರ,ಶಾಲಾ ಶಿಕ್ಷಕ ವೃಂದ,

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ | 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಡಿಸಿದ್ದಾರೆ, ಈ ಮೂಲಕ ಕಳೆದ 7 ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ. ಕೋಡಿಂಬಡಿ ಗ್ರಾಮದ ಅರ್ಬಿ-ಕೂರ್ನಡ್ಕದಲ್ಲಿ ಕೋಡಿಂಬಡಿ ಗ್ರಾಪಂ ಗ್ರಾಮದ ಮನೆ ರಹಿತರಿಗೆ ನಿವೇಶನವನ್ನು ಕಾಯ್ದಿರಿಸಿತ್ತು. 2014-15 ನೇ ಸಾಲಿನಲ್ಲಿ ಕೋಡಿಂಬಾಡಿ ಗ್ರಾಮಪಂಚಾಯತ್ ಅರ್ಬಿಯಲ್ಲಿದ್ದ 1.34 ಎಕ್ರೆ ಸ್ಥಳದಲ್ಲಿ 29 ಮಂದಿ ಫಲಾನುಭವಿಗಳಿಗೆ

ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ | 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ Read More »

ಯುವ ವೈದ್ಯೆ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಸುಳ್ಯ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಶಿಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೀರ್ಚಾಲು ಕನ್ನೆಪಾಡಿ ನಿವಾಸಿ, ಕ್ಯಾಂಪ್ಕೋ ನಿವೃತ್ತಿ ಉದ್ಯೋಗಿ ಗೋಪಾಲಕೃಷ್ಣ ಭಟ್ ಅವರ ಪುತ್ರಿ ಡಾ.ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಊಟ ಮಾಡಿ ತನ್ನ ಕೊಠಡಿಗೆ ತೆರಳಿದ್ದರು. ಬೆಳಿಗ್ಗೆ 6 ಗಂಟೆಗೆ ತಂದೆ ಕೊಠಡಿಗೆ ತೆರಳಿದಾಗ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿ್ದ್ದಾರೆ. ಈ ಕುರಿತು ಬದಿಯಡ್ಕ ಪೊಲೀಸರು ಪ್ರಕರಣ

ಯುವ ವೈದ್ಯೆ ನೇಣು ಬಿಗಿದು ಆತ್ಮಹತ್ಯೆ Read More »

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ

ಪುತ್ತೂರು: ಕಬಕದ ಬಿರಾವು ನಿವಾಸಿಯೊಬ್ಬರು ಬಲ್ನಾಡು ಗ್ರಾಮದ ಕಟ್ಟತ್ತಾರು ಸಹೋದರಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿರಾವು ಪದ್ಮನಾಭ ಪೂಜಾರಿ (54) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವರ್ಷದಿಂದ ಬಲ್ನಾಡು ಗ್ರಾಮದ ಕಟ್ಟತ್ತಾರು ಎಂಬಲ್ಲಿ ಸಹೋದರಿಯ ಜೊತೆ ವಾಸವಾಗಿದ್ದರು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪುತ್ರ ಶ್ರೀಕಾಂತ್ ಬಿರಾವು ಅವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ Read More »

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಪಿ. ಅವರು ಮೇ 31ರಂದು ಕರ್ತವ್ಯದಿಂದ ನಿವೃತ್ತರಾದ ಹಿನ್ನಲೆಯಲ್ಲಿ ಅವರನ್ನು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರೇವತಿ ಪಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಡಬ  ತಾಲೂಕು

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ Read More »

ಜೂ.9 : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಲಿಸಿಸ್ ಮೆಷಿನ್ ಲೋಕಾರ್ಪಣೆ | ವಿವಿಧ ರೋಟರಿ ಕ್ಲಬ್‍ ಗಳಿಂದ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಇಲೈಟ್ ಹಾಗೂ ರೋಟರಿ ಕ್ಲಬ್ ನ್ಯೂ ಟಾಂಪಾನೂನ್ (ಅಮೇರಿಕಾ, ಫ್ಲೋರಿಡಾ) ಜಂಟಿಯಾಗಿ ಪು್ತ್ತೂರು ಸರಕಾರಿ ಆಸ್ಪತ್ರೆಗೆ 6 ಡಯಾಲಿಸಿಸ್ ಮೆಷಿನ್ ಕೊಡುಗೆಯಾಗಿ ನೀಡಲಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮ ಜೂ.9 ಶುಕ್ರವಾರ ನಡೆಯಲಿದೆ ಎಂದು ರೋಟರಿ ಅಧ್ಯಕ್ಷ ರೋ.ಡಾ.ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಪಿಸಿಸ್ ಮೆಷಿನ್‍ಗಳಿದ್ದು, 53 ಡಯಾಲಿಸಿಸ್ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. ಸುಮಾರು 90 ರಷ್ಟು ಮಂದಿ ಕಾಯ್ದಿರಿಸಿದ

ಜೂ.9 : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಲಿಸಿಸ್ ಮೆಷಿನ್ ಲೋಕಾರ್ಪಣೆ | ವಿವಿಧ ರೋಟರಿ ಕ್ಲಬ್‍ ಗಳಿಂದ ಕೊಡುಗೆ Read More »

error: Content is protected !!
Scroll to Top