ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಅರುಣ್ ಕುಮಾರ್ ಪುತ್ತಿಲ
ಸುಳ್ಯ: ಹಿಂದೂ ಸಮಾಜದ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳ ನಡೆದರೆ ಹಿಂದೂ ಸಮಾಜ ಅದಕ್ಕೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಅವರು ಸುಳ್ಯದ ಜಾಲ್ಸೂರು ಗ್ರಾಮದ ಅಡ್ಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಖಾಕಿ ವ್ಯವಸ್ಥೆಯಡಿ ದೌರ್ಜನ್ಯ ಎಸಗಬೇಡಿ. ಧಾರ್ಮಿಕ ವ್ಯವಸ್ಥೆ […]
ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಅರುಣ್ ಕುಮಾರ್ ಪುತ್ತಿಲ Read More »










