ವಿಶ್ವ ತಂಬಾಕು ದಿನಾಚರಣೆ
ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೆತ್ತಡ್ಕ ವಲಯ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ದಿನಾಚರಣೆಯನ್ನು ಭಾನುವಾರ ಪುತ್ತೂರು ಯೋಜನಾ ಕಚೇರಿಯಲ್ಲಿ ಆಚರಿಸಲಾಯಿತು. ತಾಲೂಕು ಜನಜಾಗ್ರತಿ ಅಧ್ಯಕ್ಷ ಲೋಕೇಶ್ ಹೆಗೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಾಮೆತ್ತಡ್ಕ ಒಕ್ಕೂಟ ಅಧ್ಯಕ್ಷೆ ಅಹಲ್ಯ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಮಾತನಾಡಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷ ಮಹಾಬಲ ರೈ, ವಲಯ ಜನಜಾಗೃತಿ ಅಧ್ಯಕ್ಷ ಸತೀಶ್ ನಾಯ್ಕ್ ಉಪಸ್ಥಿತರಿದ್ದರು. […]
ವಿಶ್ವ ತಂಬಾಕು ದಿನಾಚರಣೆ Read More »










