ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣೆ
ಪುತ್ತೂರು: ಸೂಕ್ತ ಆಯ್ಕೆ ಹಾಗೂ ನಿರಂತರ ಪರಿಶ್ರಮ ಯಶಸ್ಸಿಗೆ ದಾರಿ ಎಂದು ಅಂತಾರಾಷ್ಟ್ರೀಯ ಮಟ್ಟದ ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಣೇಶ್ ಕುಲಾಲ್ ಮಾಣಿಲ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ 10ನೇ ತರಗತಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ 13 ವಿದ್ಯಾರ್ಥಿಗಳಿಗೆ ತಲಾ 2000 ರೂ ನಗದು ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾಭಿವೃದ್ಧಿಗೆ ಪ್ರೋತ್ಸಾಹ ನೀಡಿದ್ದ ಇವರು ತನ್ನ ಭರವಸೆಯಂತೆ ಡಿಸ್ಟಿಂಕ್ಷನ್ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ನಗದು […]
ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣೆ Read More »










