ಪುತ್ತೂರು

ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣೆ

ಪುತ್ತೂರು: ಸೂಕ್ತ ಆಯ್ಕೆ ಹಾಗೂ ನಿರಂತರ ಪರಿಶ್ರಮ ಯಶಸ್ಸಿಗೆ ದಾರಿ ಎಂದು ಅಂತಾರಾಷ್ಟ್ರೀಯ ಮಟ್ಟದ ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಣೇಶ್ ಕುಲಾಲ್ ಮಾಣಿಲ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ 10ನೇ ತರಗತಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ 13 ವಿದ್ಯಾರ್ಥಿಗಳಿಗೆ  ತಲಾ 2000  ರೂ ನಗದು ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾಭಿವೃದ್ಧಿಗೆ ಪ್ರೋತ್ಸಾಹ ನೀಡಿದ್ದ ಇವರು ತನ್ನ ಭರವಸೆಯಂತೆ ಡಿಸ್ಟಿಂಕ್ಷನ್ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ನಗದು […]

ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪುತ್ತೂರು: ಬ್ಯಾನರ್ ವಿಚಾರದಲ್ಲಿ‌ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು, ಹಲವು ಮುಖಂಡರು ಬಂದು ಆರೋಗ್ಉ ವಿಚಾರಿಸಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ

ಪುತ್ತೂರು: ಸೋಮವಾರ ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್‌ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ Read More »

ನಾಳೆ (ಮೇ 30): ಪುತ್ತೂರಿನಲ್ಲಿ ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ

ಪುತ್ತೂರು: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ ಕಳೆದ 11 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸವಿತಾ ಸೌಹಾರ್ದ ಸಹಕಾರಿ ನಿಯಮಿತ ದಕ್ಷ ಆಡಳಿತ ಮಂಡಳಿ  ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಪ್ರಾಮಾಣಿಕವಾಗಿ ವ್ಯವಹಾರ ನಡೆಸಿ ಗ್ರಾಹಕ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. 2022ರಲ್ಲಿ ದಶಮಾನೋತ್ಸವ ಸಂಭ್ರಮದಲ್ಲಿದ್ದ ಸಂದರ್ಭ ಸಂಭ್ರಮದ ನೆನಪಿಗಾಗಿ ಮಂಗಳೂರಿನ ಕೇಂದ್ರ ಭಾಗದಲ್ಲಿ ತನ್ನ ಶಾಖೆಯನ್ನು ತೆರೆಯುವುದರ ಜತೆಗೆ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯನ್ನೂ ಆರಂಭಿಸಿದೆ. ಸವಿತಾ’ಸ್ ಬ್ಯೂಟಿ ಕಾರ್ನರ್ ಎಂಬ ಹೆಸರಿನಲ್ಲಿ ಸಹಕಾರಿ ತತ್ವದಡಿ ಸೌಂದರ್ಯ ವರ್ಧಕ ಉತ್ಪನ್ನಗಳನ್ನು

ನಾಳೆ (ಮೇ 30): ಪುತ್ತೂರಿನಲ್ಲಿ ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ Read More »

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ

ಪುತ್ತೂರು: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಆರ್ಯಾಪು ಗ್ರಾಮದ ಕೋಟ್ಲಾರು ನಿವಾಸಿ ಚನಿಯಪ್ಪ ನಾಯ್ಕ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ನೀಡಲಾಯಿತು. ತಾಲೂಕು ಯೋಜನಾಧಿಕಾರಿ ಶಶಿಧರ್ ವೀಲ್ ಚೇರ್ ವಿತರಿಸಿದರು. ಸೇವಾಪ್ರತಿನಿಧಿ ಆಶಾಲತಾ, ಶೌರ್ಯ ಘಟಕದ ಬಲ್ನಾಡು ಪ್ರತಿನಿಧಿ ವಿನಯ ನಾಯ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ Read More »

ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಅವರಿಗೆ ದುಬೈನಲ್ಲಿ ಅಭಿನಂದನೆ

ಸವಣೂರು: ಪೇಟೆ ಪಟ್ಟಣಗಳಲ್ಲಿ ಸಿಗುವ ಗುಣಮಟ್ಟದ ವಿದ್ಯಾಭ್ಯಾಸ ನಮ್ಮ ಸವಣೂರು ಗ್ರಾಮದಲ್ಲಿ ಸಿಗಬೇಕು. ಸವಣೂರು ಅಭಿವೃದ್ಧಿಯಾಗಬೇಕು, ನಮ್ಮೆಲ್ಲರಲ್ಲಿ ಒಗ್ಗಟ್ಟಿರಬೇಕು, ಜಾತ್ಯತೀತತೆ ಬೆಳೆಯಬೇಕು ಇದು ನನ್ನ ಧೈಯವಾಗಿತ್ತು ಎಂದು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ, ಸವಣೂರು ಸೀತಾರಾಮ ರೈ ಅವರು ದುಬೈಯಲ್ಲಿ ಹೇಳಿದರು. ದುಬೈ ನಗರದ ಐಬಿಸ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ಮತ್ತು ಅಮೃತರಶ್ಮಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.  ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ನಿರ್ಮಾಣಕ್ಕೆ ಮೊದಲು ಸವಣೂರಿನಲ್ಲಿ ಹಿರಿಯ ಪ್ರಾಥಮಿಕ ಶಾಲೆ,

ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಅವರಿಗೆ ದುಬೈನಲ್ಲಿ ಅಭಿನಂದನೆ Read More »

ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಕಡಬ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು. ಅವರು ಬೆಳಂದೂರು ಗ್ರಾ.ಪಂ. ಗ್ರಂಥಾಲಯ ವತಿಯಿಂದ ಬೆಳಂದೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕುದ್ಮಾರು ಶಾಲಾ ಮುಖ್ಯಶಿಕ್ಷಕ  ಕುಶಾಲಪ್ಪ ಗೌಡ ಅವರು ಮಾಹಿತಿ ನೀಡಿದರು. ಗ್ರಾ. ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸದಸ್ಯರಾದ

ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಕಡಬ: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ ೧೧ರಿಂದ ಜೂ ೧೩ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ  ನಡೆಯಿತು. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯ ಇವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ನೆರವೇರಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮೊಕ್ತೇಸರ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಕಾಣಿಯೂರು: ಗ್ರಾಮೀಣ ಮಕ್ಕಳ ಬೇಸಿಗೆ  ಶಿಬಿರ

ಕಡಬ: ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಬೇಕು ಎಂದು ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ಹೇಳಿದರು. ಕಾಣಿಯೂರು ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಕಾಣಿಯೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೋಡಿ, ಗ್ರಾ.ಪಂ.

ಕಾಣಿಯೂರು: ಗ್ರಾಮೀಣ ಮಕ್ಕಳ ಬೇಸಿಗೆ  ಶಿಬಿರ Read More »

ಆನೆ ಹಾವಳಿಯಿಂದ ರಕ್ಷಣೆ ನೀಡಲು ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು : ಬಿ.ಎಂ.ಭಟ್ ಆಗ್ರಹ

ಪುತ್ತೂರು: ಕಡಬ ತಾಲೂಕಿನಲ್ಲಿ ನಿರಂತರ ಆನೆ ಹಾವಳಿಯಿಂದ ಜನರು ಜೀವಭಯದಿಂದ ಬದುಕುವಂತಾಗದ್ದು, ರಕ್ಷಣೆ ಒದಗಿಸಲು ಸರಕಾರು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಬಿ.ಎಂ.ಭಟ್ ಸರಕಾರವನ್ನು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವಅವರು, ಜನರ ಜೀವಕ್ಕೆ ಅಪಾಯವಾಗುತ್ತಿರುವುದು ನಮ್ಮಕಣ್ಣ ಮುಂದೇ ಇದ್ದರೂ ಅದರ ಬಗ್ಗೆ ಸರಕಾರ ಗಮನ ನೀಡದಿರುವುದು ಖಂಡನೀಯ. ಬಿಜೆಪಿ ಸರಕಾರ ಆನೆ ತಡೆಗೆ ಯಾವುದೇ ವ್ಯವಸ್ಥೆ ಮಾಡದೇ ಜನರ ಸಾವಿಗೆ ಕಾರಣವಾಗಿತ್ತು. ಇದೀಗ ಪುನಃ ಆನೆ ದಾಳಿ

ಆನೆ ಹಾವಳಿಯಿಂದ ರಕ್ಷಣೆ ನೀಡಲು ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು : ಬಿ.ಎಂ.ಭಟ್ ಆಗ್ರಹ Read More »

error: Content is protected !!
Scroll to Top