ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023
ಪುತ್ತೂರು: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಿನ ಮಹತ್ವ ಪಡೆಯುತ್ತದೆ. ಸಾಧನೆಗೆ ಬುದ್ಧಿವಂತಿಕೆಯ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಸಮಾಜ ಸೇವಾ ಕಾರ್ಯಕರ್ತ ಯತೀಶ್ ಆರ್ವಾರ್ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಸನ್ಮಾನ “ಅಭಿವಂದನಮ್-2023” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ನಮಗೋಸ್ಕರ ಮಾತ್ರವಲ್ಲದೇ ದೇಶಕ್ಕೋಸ್ಕರ ಬದುಕಬೇಕು. ಕೃಷ್ಣಂ ವಂದೇ ಜಗದ್ಗುರುಮ್ ಎಂಬ ನಂಬಿಕೆ ಇರುವ ನಾವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆಗಳನ್ನು ಜೀವನದಲ್ಲಿ […]
ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023 Read More »









