ಪುತ್ತೂರು

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ | ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ವೇದಿಕೆ ಆಗ್ರಹ

ಪುತ್ತೂರು: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಹಿಂದೂಗಳ ಭಾವನೆಗಳ ಮೇಲೆ ಧಕ್ಕೆ ಉಂಟು ಮಾಡುತ್ತಿರುವ ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮುದಾಯದ ಪವಿತ್ರ ಕ್ಷೇತ್ರ ಶ್ರೀ ಸಮ್ಮೇದ ಶಿಖರ್ಜಿಯನ್ನು ತೀರ್ಥ ಕ್ಷೇತ್ರವಾಗಿ ಘೊಷಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆಯಿಂದ ಪ್ರತಿಭಟನೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಸಮಿತಿಯ ದಯಾನಂದ ಶಂಖ ನಾದದೊಂದಿಗೆ ಪ್ರತಿಭಟನೆಗೆ ಚಾಲನೆ ನೀಡಿದರು. ಬಳಿಕ ಶ್ರೀ ಕೃಷ್ಣನ ಶ್ಲೋಕ ಪಠಿಸಲಾಯಿತು. ಸಮಿತಿಯ […]

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ | ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ವೇದಿಕೆ ಆಗ್ರಹ Read More »

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್

ಪುತ್ತೂರು: ಸ್ಪರ್ಧಾ ಮನೋಭಾವನೆ ಬೆಳೆಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಜತೆಗೆ ರಾಷ್ಟ್ರಭಕ್ತಿಯನ್ನು ಹೆಚ್ಚಿಸಿಕೊಂಡು ಬೆಳೆಯಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಜಂಟಿ ಆಶ್ರಯದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಎಲ್ಲಾ ಸ್ಪರ್ಧೆಗಳು ಮಕ್ಕಳ ಬೆಳವಣಿಗೆಗೆ

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್ Read More »

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ನಿಡ್ಪಳ್ಳಿ ಕಿನ್ನಿಮಾಣಿ – ಪೂಮಾಣಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಿನ್ನೆಲೆಯಲ್ಲಿ ಜ. 23ರಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು.

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದ ಭೂಮಿ ಪೂಜೆ ಸೋಮವಾರ ನಡೆಯಿತು.ದೇವಸ್ಥಾನದ ಅರ್ಚಕ, ಆನುವಂಶೀಯ ಮೊಕ್ತೇಸರ ಜನೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಫೆ. 1-3: ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಾಲಯದ ಅನುಜ್ಞಾ ಕಲಶ ಮತ್ತು ಬಾಲಾಲಯ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ Read More »

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ

ಪುತ್ತೂರು: ಇಲ್ಲಿನ ಸಂತಫಿಲೋಮಿನಾ ಕಾಲೇಜು ಆವರಣದಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಭಾಷಣ ಮಾಡಿದ ಶಿಬಿರದ ಕಮಾಂಡೆಂಟ್ ಕರ್ನಲ್ ಜೆಫ್ರಿನ್ ಜೆ. ಅರಾನ್ಹಾ, ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದಲ್ಲಿ ಕೆಡೆಟ್ ತುರ್ತುಪರಿಸ್ಥಿತಿಯನ್ನು ಎದುರಿಸುವಲ್ಲಿ ಸಹಕಾರಿಯಾಗುವ ರೀತಿಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಈ ಶಿಬಿರವು ಕೇವಲ 7 ದಿನಗಳದ್ಧಾಗಿದ್ದ ರೂ 3 ಜಿಲ್ಲೆಗಳ ಕೆಡೆಟ್ ಗಳನ್ನುಒಗ್ಗೂಡಿಸುತ್ತದೆ. ಪ್ರತಿಯೊಬ್ಬನ

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಮಿತ್ತಳಿಕೆ ಗಂಗಾಧರ್ ಶೆಟ್ಟಿ ಪುತ್ತೂರು: ವಿದ್ಯಾರ್ಥಿಗಳು ಉತ್ತಮ ಅಭ್ಯಾಸದ ಜೊತೆಗೆ ನಾಯಕತ್ವ ಗುಣ ಅಳವಡಿಸಿಕೊಂಡಾಗ ಮಾತ್ರ ಸಮರ್ಥ ವ್ಯಕ್ತಿಯಾಗಿ ನಿರ್ಮಾಣವಾಗಲು ಸಾಧ್ಯ. ಅಂತಹ ಭವಿಷ್ಯವನ್ನು ರೂಪಿಸಿಕೊಳ್ಳುವ ಕಾರ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯಾಗಿಟ್ಟುಕೊಳ್ಳಿ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನ ಹಿರಿಯ ನ್ಯಾಯವಾದಿ, ಸಿ.ಬಿ.ಐ.ನ ವಿಶೇಷ ಅಭಿಯೋಜಕರಾಗಿರುವ ಶ್ರೀ ಮಿತ್ತಳಿಕೆ ಗಂಗಾಧರ್ ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23ಕ್ಕೆ ದೀಪ ಬೆಳಗುವ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ Read More »

ವರದಿಗಾರರು ಬೇಕಾಗಿದ್ದಾರೆ

ಪುತ್ತೂರು :ಹೊಸದಾಗಿ ಆರಂಭಗೊಂಡ ನ್ಯೂಸ್ ಪುತ್ತೂರು ವೆಬ್‍ಸೈಟ್‍ಗೆ ವರದಿಗಾರರು ಬೇಕಾಗಿದ್ದಾರೆ. ಅರ್ಹತೆ : ಬರವಣಿಗೆಯ ಆಸಕ್ತಿ. ಫ್ರೆಷರ್ಸ್ / ಅನುಭವಿಗಳಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ : 9108382821

ವರದಿಗಾರರು ಬೇಕಾಗಿದ್ದಾರೆ Read More »

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಧರ್ಮದ ಶಕ್ತಿಯನ್ನು ಅನಾವರಣ ಮಾಡಿ, ಮಾದರಿ ಸಮಾರಂಭ ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಎಲ್ಲಾ ಪಕ್ಷ ಮುಖಂಡರೂ ಭಾಗವಹಿಸಿದ್ದು ಪಕ್ಷಾತೀತ ಎಂದು ಸಾಬೀತಾದರೆ, ಎಲ್ಲಾ ಸಮುದಾಯದವರು ಭಾಗವಹಿಸುವ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಇಡೀ ಸಮಾಜಕ್ಕೆ ಮಾರ್ಗದರ್ಶಕ ಎನ್ನುವುದನ್ನು ರುಜುವಾತು ಪಡಿಸಿತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸಿ, ಸಂದೇಶ ರವಾನೆ ಆಗುತ್ತಿತ್ತು. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ Read More »

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ, ತುಲಾಭಾರ ಸಮಾರಂಭ ವೈಭವದಿಂದ ಜರಗಿತು. ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯತಿವರೇಣ್ಯರ ಉಪಸ್ಥಿತಿಯಲ್ಲಿ ನಡೆದ ಸಮಾರಂಭಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು. ರಾಜಕೀಯ ನಾಯಕರ ಸಹಿತ, ಅನೇಕ ಗಣ್ಯರು ಆಗಮಿಸಿ ಗುರುಗಳ ಆಶೀರ್ವಾದ ಸ್ವೀಕರಿಸಿದರು. ಬೆಳಿಗ್ಗೆ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ದರ್ಬೆಯಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀಗಳ ಉಪಸ್ಥಿತಿಯಲ್ಲಿ ಗಣ್ಯರು ಚೆಂಡೆ,

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ Read More »

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮೊದಲು ವೈಭವದ ಶೋಭಾಯಾತ್ರೆ ನಡೆಯಿತು. ದರ್ಬೆ ವೃತ್ತದಿಂದ ಹೊರಟ ಶೋಭಾಯಾತ್ರೆ ಪುತ್ತೂರು ಪೇಟೆ ಮೂಲಕ ಸಾಗಿ ಸಭಾಂಗಣದ ಬಳಿ ಸಮಾಪನಗೊಂಡಿತು. ಮುಂಭಾಗದಿಂದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಸಾಗಿದರೆ, ಅದನ್ನು ಅನುಸರಿಸಿ ಹಾಗೂ ಚೆಂಡೆ, ಕೊಂಬು ವಾದ್ಯಗಳ ಸ್ವರದೊಂದಿಗೆ ಸ್ವಾಮೀಜಿಗಳು, ಪ್ರಮುಖರು ಸಾಗಿದರು. ಇದರ ಹಿಂದೆ ಸಾಗಿ ಬಂದ ಟ್ಯಾಬ್ಲೋಗಳು ಆಕರ್ಷಕವಾಗಿತ್ತು.

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ Read More »

error: Content is protected !!
Scroll to Top