ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023
ಪುತ್ತೂರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2023 ಜ. 22ರಂದು ಬೆಳಿಗ್ಗೆ 9.30ರಿಂದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ದ.ಕ.ಜಿ.ಪಂ. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ 3ನೇ ಸರಣಿ ಕಾರ್ಯಕ್ರಮ ಇದಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಉದ್ಘಾಟಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ […]
ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023 Read More »