ಪುತ್ತೂರು

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ

ಪುತ್ತೂರು: ಅಧಿಕಾರಸ್ಥರಿಗೆ ಸವಾಲು ಅನೇಕವಂತೆ. ಆದ್ದರಿಂದ ಕೇಂದ್ರದಲ್ಲಿ, ರಾಜ್ಯದಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರರೂಢ ಬಿಜೆಪಿ ಕಡೆ ತೂರಿ ಬರುವ ಪ್ರಶ್ನೆಗಳ, ಸವಾಲುಗಳ ಸಂಖ್ಯೆ ಅಧಿಕವೇ. ಮಾಡಿರುವ ಅಭಿವೃದ್ಧಿ ಕಾರ್ಯಗಳೇಷ್ಟೇ ಇರಲಿ, ಅವುಗಳನ್ನು ಬದಿಗೊತ್ತಿ ವಿವಾದಗಳ ಹುಡುಕಾಟದಲ್ಲಿವೆಯೇ ವಿಪಕ್ಷಗಳು ಎನ್ನುವುದು ಚುನಾವಣೆ ಸಂದರ್ಭ ಸಾಮಾನ್ಯವಾಗಿ ಕೇಳಿಬರುವ ಪ್ರಶ್ನೆ. ಮತ್ತೊಮ್ಮೆ ಅಧಿಕಾರ ಪಡೆದೇ ತೀರಬೇಕು ಎನ್ನುವ ಹಪಹಪಿಯಲ್ಲಿರುವ ವಿಪಕ್ಷಗಳು, ಸಣ್ಣ – ಪುಟ್ಟ ವಿವಾದಗಳ ವಿಜೃಂಭಣೆಯಲ್ಲಿವೆ ಎನ್ನುವ ಮಾತು ಕೇಳಿಬರುತ್ತಿವೆ. ಹಾಗಾದರೆ ಬಿಜೆಪಿ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇನು? […]

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ Read More »

ಶ್ರೀ ಕ್ಷೇತ್ರ ಧ. ಗ್ರಾಮಾಭಿವೃದ್ಧಿ ಯೋಜನೆಯ ಸ್ವರ್ಣಶ್ರೀ ಒಕ್ಕೂಟದ ತ್ರೈಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧ. ಗ್ರಾಮಾಭಿವೃದ್ಧಿ ಯೋಜನೆಯ ಸ್ವರ್ಣಶ್ರೀ ಒಕ್ಕೂಟದ ತ್ರೈಮಾಸಿಕ ಸಭೆ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷ ರತ್ನಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮೇಲ್ವಿಚಾರಕಿ ಯೊಗೀಶ್ವರಿ, ಸೇವಾ ಪ್ರತಿನಿಧಿ ಆಶಾಲತಾ ಯೋಜನೆಯ ಮಾಹಿತಿ ನೀಡಿದರು. ಸುಜ್ಞಾನ ತಂಡದ ಶ್ರೀಧರ್ ಕೆ. ಉಪಸ್ಥಿತರಿದ್ದರು. ಶಾರದಾಂಬಾ ತಂಡದ ರಾಜಾರಾಮ್ ವರದಿ ವಾಚಿಸಿದರು. ಸುಜ್ಞಾನ ತಂಡದ ವೀಣಾ ಸ್ವಾಗತಿಸಿ, ಶಾರದಾಂಬಾ ತಂಡದ ಉದಯಶಂಕರ್ ವಂದಿಸಿದರು. ಸುಜ್ಞಾನ ತಂಡದ ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಧ. ಗ್ರಾಮಾಭಿವೃದ್ಧಿ ಯೋಜನೆಯ ಸ್ವರ್ಣಶ್ರೀ ಒಕ್ಕೂಟದ ತ್ರೈಮಾಸಿಕ ಸಭೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆ ಸಮವಸ್ತ್ರ

ಪುತ್ತೂರು: ಒಕ್ಕಲಿಗ ಸ್ವಸಹಾಯ ಸಂಘದ ಸುಮಾರು 5 ಸಾವಿರ ಮಹಿಳೆಯರು ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಮವಸ್ತ್ರ ತೊಟ್ಟು, ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಒಕ್ಕಲಿಗ ಸ್ವಸಹಾಯ ಸಂಘದಲ್ಲಿ ಸುಮಾರು 8 ಸಾವಿರ ಸದಸ್ಯರಿದ್ದು, ಇದರಲ್ಲಿ 5 ಸಾವಿರ ಮಂದಿ ಮಹಿಳೆಯರು. ಅವರಿಗೆ ಸಮವಸ್ತ್ರ ವಿತರಣೆ ಮಾಡಲಿದ್ದು, ಸಾಂಕೇತಿಕವಾಗಿ ಮಂಗಳವಾರ ಸಮಿತಿಯ ಕಾರ್ಯಾಲಯದಲ್ಲಿ ಸಮವಸ್ತ್ರ ವಿತರಿಸಲಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆ ಸಮವಸ್ತ್ರ Read More »

ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. | ಶಾಸಕ ಸಂಜೀವ ಮಠಂದೂರು ಮಾಹಿತಿ

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. ಮಂಜೂರಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರಯತ್ನ, ನಮ್ಮ ಒತ್ತಾಯಕ್ಕೆ ಬೆಲೆ ಸಿಕ್ಕಂತಾಗಿದೆ. ಈ ಹಿಂದೆ ತಾನು ಕೂಡ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು, ರೈಲ್ವೇ ಓವರ್ ಬ್ರಿಡ್ಜಿನ ಅಗತ್ಯತೆಯನ್ನು ತಿಳಿಸಿದ್ದು, ನಮ್ಮೆಲ್ಲರ ಪ್ರಯತ್ನ ಫಲ ನೀಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ರೈಲ್ವೇ ಇಲಾಖೆಯ ಸೌತ್ ವೆಸ್ಟರ್ನ್ ವಿಭಾಗ ಅನುದಾನ ಮಂಜೂರುಗೊಳಿಸಿ

ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. | ಶಾಸಕ ಸಂಜೀವ ಮಠಂದೂರು ಮಾಹಿತಿ Read More »

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ Read More »

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ

ಪುತ್ತೂರು: ಮುನಿ ಪುಂಗವರ ತಪಸ್ಸಿನ ಕೇಂದ್ರ ಪಂಚವಟಿಗೆ ಪೌರಾಣಿಕ ಮಹತ್ವ. ಪುತ್ತೂರಿನ ಆರ್.ಎಸ್.ಎಸ್. ಶಿಸ್ತುಬದ್ಧ ಸಿಪಾಯಿಗಳ ಕಾರ್ಯಾಲಯ ಪಂಚವಟಿಗೆ ಐತಿಹಾಸಿಕ ಮಹತ್ವ. ಸೋಮವಾರ ನಡೆದ ಶಿಸ್ತಿನ ಸಮಾರಂಭದಲ್ಲಿ ಪಂಚವಟಿ ಲೋಕಾರ್ಪಣೆಗೊಂಡಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ್ ಅವರು ಬೌದ್ಧಿಕಲ್ಲಿ ತಿಳಿಸಿದಂತೆ, “ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್ ಕಾರ್ಯಾಲಯ ದೇಶಕ್ಕೆ ಮಾದರಿಯಾಗಿ ನಿಂತಿದೆ”. ಹಿಂದೆ ಪಂಚವಟಿ ಇದ್ದ ಜಾಗದಲ್ಲೇ ಹೊಸ ಕಟ್ಟಡ ತಲೆಎತ್ತಿದೆ. ಎರಡಂತಸ್ತಿನ ಬೃಹತ್ ಕಟ್ಟಡ, ಆರ್.ಎಸ್.ಎಸ್. ಕಾರ್ಯಚಟುವಟಿಕೆಗಳಿಗೆ ತೆರೆದುಕೊಂಡಿದೆ. ಕೇಶವಸ್ಮೃತಿ ಸಂವರ್ಧನ ಸಮಿತಿಯಡಿ

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ Read More »

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ

ಪುತ್ತೂರು: ಭಜನೆ, ಭಜಕರ ನಿಂದಿಸಿ ಹಿಂದೂ ಸಮಾಜದ, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಭಜನೆ ಹಾಗೂ ಭಜಕರನ್ನು ಸಾಮಾಜಿಕ ಜಾಲತಾಣದ ನಿಂದಿಸಿ ಅವಮಾನಿಸಿದ್ದ ಸಂಜೀವ ಪೂಜಾರಿ, ಈ ಹಿಂದೆಯೂ ಹಲವಾರು ಬಾರಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಕಡಬ ತಾಲೂಕಿನ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ರೈತರ ಪ್ರಶ್ನೆಗೆ ಉಡಾಫೆಯಾಗಿ ಉತ್ತರಿಸಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿ, ಇಲಾಖೆಗೂ ದೂರು ನೀಡಲಾಗಿತ್ತು.

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ Read More »

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ

ಅಂಬಿಕಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಪುತ್ತೂರು: ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಕಳೆದ ನವೆಂಬರ್-ಡಿಸೆAಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ ೧ ವಿಭಾಗದ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಅವರು ರ್ತೇಡೆ ಹೊಂದಿದ್ದಾರೆ. ತನ್ಮೂಲಕ ಮುಂದಿನ ಹಂತದ ಗ್ರೂಪ್ 2 ಪರೀಕ್ಷೆಗಳನ್ನು ಎದುರಿಸುವುದಕ್ಕೆ ಅರ್ಹರಾಗಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳು ಹಾಗೂ ಶೆಣೈ ಬ್ರರ‍್ಸ್

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಪೂರ್ವಭಾವಿಯಾಗಿ ಜ. 16ರಂದು ಸಮಿತಿ ಕಾರ್ಯಾಲಯದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು, ಬೆಳ್ಳಾರೆ ಜ್ಞಾನಗಂಗಾ ವಿದ್ಯಾಸಂಸ್ಥೆ ಸಂಚಾಲಕ ಎಂ.ಪಿ. ಉಮೇಶ್, ಸಾಜ ರಾಧಾಕೃಷ್ಣ ಆಳ್ವ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಂಸ್ಮರಣಾ ಸಮಿತಿಯ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಮೊದಲಾದವರು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ Read More »

ಪಾವತಿಯಾಗದ ವಸತಿ ಯೋಜನೆಯ ಹಣ

ಅಂಗನವಾಡಿಗಳಿಗೆ ತಾಪಂನಿಂದ ಅಂಬೇಡ್ಕರ್ ಭಾವಚಿತ್ರ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ಆಕ್ರೋಶ ಪುತ್ತೂರು: ವಸತಿ ಯೋಜನೆಯ ಹಣ ಇನ್ನೂ ಸರಕಾರದಿಂದ ಪಾವತಿಯಾಗದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ನಡೆಯಿತು.ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜ. ೧೬ರಂದು ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.ವಿಷಯ ಪ್ರಸ್ತಾವಿಸಿದ ಮುಖಂಡರು, ಇನ್ನೂ ಅನೇಕ ಮಂದಿಗೆ ಫೌಂಡೇಷನ್ ಹಣವೇ ಬಂದಿಲ್ಲ. ವಸತಿ ಯೋಜನೆಯ ಫಲಾನುಭವಿಗಳಿಗೆ ಸರಕಾರದಿಂದ

ಪಾವತಿಯಾಗದ ವಸತಿ ಯೋಜನೆಯ ಹಣ Read More »

error: Content is protected !!
Scroll to Top