ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ
ಪುತ್ತೂರು: ಇಲ್ಲಿನ ಬಲ್ನಾಡು ವಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿ ಯೋಜನೆಯ ಆದೇಶದಂತೆ ಅರಿಯಡ್ಕ ವಲಯಕ್ಕೆ ವರ್ಗಾವಣೆ ಆದ ಮೇಲ್ವಿಚಾರಕ ಹರೀಶ್ ಕುಲಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ಅರಸೀಕೆರೆ ತಾಲೂಕಿನಿಂದ ವರ್ಗಾವಣೆ ಆಗಿ ಪುತ್ತೂರಿನ ಬಲ್ನಾಡು ವಲಯಕ್ಕೆ ಆಗಮಿಸಿದ ಪ್ರಶಾಂತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಹರೀಶ್ ಕುಲಾಲ್, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಎಲ್ಲರ ಸಹಕಾರ ಕೋರಿದರು. ಬಲ್ನಾಡು ವಲಯದ ಅಧ್ಯಕ್ಷ ಸತೀಶ್ ಒಳಗುಡ್ಡೆ, ಮಾಜಿ ವಲಯಾಧ್ಯಕ್ಷ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ Read More »









