ಪುತ್ತೂರು

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ

ಪುತ್ತೂರು: ಇಲ್ಲಿನ ಬಲ್ನಾಡು ವಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿ ಯೋಜನೆಯ ಆದೇಶದಂತೆ ಅರಿಯಡ್ಕ ವಲಯಕ್ಕೆ  ವರ್ಗಾವಣೆ ಆದ  ಮೇಲ್ವಿಚಾರಕ ಹರೀಶ್ ಕುಲಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ಅರಸೀಕೆರೆ ತಾಲೂಕಿನಿಂದ ವರ್ಗಾವಣೆ ಆಗಿ ಪುತ್ತೂರಿನ ಬಲ್ನಾಡು ವಲಯಕ್ಕೆ ಆಗಮಿಸಿದ ಪ್ರಶಾಂತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಹರೀಶ್ ಕುಲಾಲ್,  ಸಹಕಾರ  ನೀಡಿದ ಎಲ್ಲರಿಗೂ  ಕೃತಜ್ಞತೆ ಸಲ್ಲಿಸಿದರು. ನೂತನ  ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಎಲ್ಲರ  ಸಹಕಾರ  ಕೋರಿದರು. ಬಲ್ನಾಡು  ವಲಯದ  ಅಧ್ಯಕ್ಷ ಸತೀಶ್ ಒಳಗುಡ್ಡೆ, ಮಾಜಿ  ವಲಯಾಧ್ಯಕ್ಷ […]

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ Read More »

ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು

ಕಡಬ: ಕುಲ್ಕುಂದ ನಿವಾಸಿಯೊಬ್ಬರು ಕಡಬದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೊನಿ ನಿವಾಸಿ ನರಸಿಂಹ (60) ಮೃತಪಟ್ಟವರಾಗಿದ್ದಾರೆ. ಮೃತರು ಸುಬ್ರಹ್ಮಣ್ಯ ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿ ಕೆಲಸದಲ್ಲಿದ್ದವರು ಪ್ರಸ್ತುತ ಯಾವುದೇ ಕೆಲಸವಿಲ್ಲದೆ ಮನೆಯಲ್ಲಿದ್ದರು. 15 ವರ್ಷದ ಹಿಂದೆ ಇವರು ಪಾರ್ಶ್ವವಾಯು ಪೀಡಿತರಾಗಿದ್ದರು. ಅಲ್ಲದೇ ಮೂರ್ಛೆರೋಗದ ಬಗ್ಗೆ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು. ಅವರು ಬುಧವಾರ  ಕಡಬ ಪೇಟೆಯ ಹಳೇ ಪ್ರವಾಸಿ ಮಂದಿರದ ಕಟ್ಟಡದ ಬಳಿ ಬಿದ್ದುಕೊಂಡಿರುವುದನ್ನು ಪಕ್ಕದ ಬಾರ್

ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು Read More »

ಹಿಂದೂ ಮುಖಂಡ ಅಜಿತ್ ರೈ ಹೊಸಮನೆಯನ್ನು ಹೊರದಬ್ಬಿದ ಕಾರ್ಯಕರ್ತರು

ಪುತ್ತೂರು : ಹಿಂದೂ ಮುಖಂಡ ಅಜಿತ್‌ ರೈ ಹೊಸಮನೆಯನ್ನು ಕಾರ್ಯಕರ್ತರು ಹೊರದೂಡಿದ ಘಟನೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಮೇ 19 ರಂದು ನಡೆದಿದೆ. ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ್‌ ಪುತ್ತೂರಿಗೆ ಆಗಮಿಸಿ ಬ್ಯಾನರ್‌ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೊಳಗಾಗಿ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭ ಅವರೊಂದಿಗೆ ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರು ಇದ್ದು, ಯತ್ನಾಳ್‌ ಗಾಯಾಳು ಕೊಠಡಿಗೆ ಹೋಗುವ ಸಂದರ್ಭ ಅವರ ಹಿಂದೆ ಅಜಿತ್‌

ಹಿಂದೂ ಮುಖಂಡ ಅಜಿತ್ ರೈ ಹೊಸಮನೆಯನ್ನು ಹೊರದಬ್ಬಿದ ಕಾರ್ಯಕರ್ತರು Read More »

ತಂದೆ-ಮಗ ಹೊಡೆದಾಟ | ತಂದೆ ಮೃತ್ಯು

ಪುತ್ತೂರು: ತಂದೆ –ಮಗನ ಹೊಡೆದಾಟದಲ್ಲಿ ಗಾಯಗೊಂಡು ತಂದೆ ಮೃತಪಟ್ಟ ಘಟನೆ ಕುಕ್ಕುಜಡ್ಕದಲ್ಲಿ ನಡೆದಿದೆ. ಕಿಟ್ಟು ಹಾಗೂ ಮಗ ಹರ್ಷಿತ್ ಹೊಡೆದಾಡಿಕೊಂಡಿದ್ದು, ಗಂಭೀರ ಗಾಯಗೊಂಡ ತಂದೆ ಕಿಟ್ಟು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಳೆಯ ದ್ವೇಷದಿಂದ ಕಿಟ್ಟು ಅವರ ಎರಡನೇ ಹೆಂಡತಿ ಮಗ ಹರ್ಷಿತ್ ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದ. ಗಾಯಗೊಂಡ ಕಿಟ್ಟು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ತಂದೆ-ಮಗ ಹೊಡೆದಾಟ | ತಂದೆ ಮೃತ್ಯು Read More »

ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಚರಂಡಿ ದುರಸ್ತಿಗೆ ಕಾಲ ಕೂಡಿಬಂದಿಲ್ಲ.

ಕಡಬ: ಮಳೆಗಾಲ ಆರಂಭವಾಗುವ ಸೂಚನೆ ಇದ್ದರೂ  ಕಡಬ  ಪಟ್ಟಣ ಪಂಚಾಯಿತಿ ವ್ಯಾಪ್ತಿಯ  ಪೇಟೆ ಹಾಗೂ ಪರಿಸರದಲ್ಲಿ  ಕೆಲವು ಕಡೆ ರಸ್ತೆಯ ಬದಿಯಲ್ಲಿನ ಚರಂಡಿಯ ದುರಸ್ತಿ, ಗಿಡಗಂಟಿಗಳ ತೆರವಿಗೆ ಇನ್ನೂ ಕಾಳ ಕೂಡಿಬಂದಿಲ್ಲ. ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆನೀರು ರಸ್ತೆಯಲ್ಲಿಯೇ ಹರಿದುಹೋಗುತ್ತಿದ್ದರೆ, ಪೇಟೆಯ ಚರಂಡಿಗಳಲ್ಲಿ ಸಂಗ್ರಹವಾದ ಮಳೆನೀರು ತೋಡುಗಳಿಗೆ ಹರಿದುಹೋಗುವ ದಾರಿಗಳಲ್ಲಿ  ಪೊದೆ, ಗಿಡಗಂಟಿಗಳು ಬೆಳೆದು ಕಸಕಡ್ಡಿಗಳು ಸೇರಿಕೊಂಡು ನೀರಿನ ಹರಿವಿಗೆ ತಡೆಯಾಗುತ್ತಿವೆ. ಮಳೆಗಾಲ ಆರಂಭವಾಗುವ ಮೊದಲೇ ನೀರು ಹರಿದುಹೋಗುವ ಮಾರ್ಗಗಳಲ್ಲಿನ ತೊಡಕುಗಳನ್ನು ನಿವಾರಿಸಿದರೆ ಅಲ್ಲಲ್ಲಿ ಉಂಟಾಗುವ ಕೃತಕ

ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಚರಂಡಿ ದುರಸ್ತಿಗೆ ಕಾಲ ಕೂಡಿಬಂದಿಲ್ಲ. Read More »

ಪೊಲೀಸ್ ದೌರ್ಜನ್ಯ : ವಿಹಿಂಪ ರಾಜ್ಯ ಮುಖಂಡ ರಘು ಸಕಲೇಶಪುರ ಭೇಟಿ

ಪುತ್ತೂರು: ಪೊಲೀಸರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಹಿಂದೂ ಕಾರ್ಯಕರ್ತರನ್ನು ವಿಹಿಂಪ ರಾಜ್ಯ ಮುಖಂಡ ರಘು ಸಕಲೇಶಪುರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಯುವಕರಿಗೆ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ , ಕಾರ್ಯಕರ್ತರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯ : ವಿಹಿಂಪ ರಾಜ್ಯ ಮುಖಂಡ ರಘು ಸಕಲೇಶಪುರ ಭೇಟಿ Read More »

ಪೊಲೀಸ್ ದೌರ್ಜನ್ಯ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರೋಹಿತ್ ಕುಮಾರ್ ಕಟೀಲ್, ಸುನಿಲ್ ಕುಮಾರ್ ಭೇಟಿ

ಪುತ್ತೂರು: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ , ಆಯೋಗದ ಕಾನೂನು ಸಲಹೆಗಾರ ಸುನಿಲ್ ಕುಮಾರ್ ಶೆಟ್ಟಿ ಪೊಲೀಸ್ ದೌರ್ಜ ನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಅವಿನಾಶ್ ಹಾಗೂ ದೀಕ್ಷಿತ್ ಅವರನ್ನು ಶುಕ್ರವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ಕಾನೂನು ಮೀರಿ ಅಮಾನುಷವಾಗಿ ನಡೆಸಿಕೊಂಡ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ, ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಕ್ತ ರೀತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ

ಪೊಲೀಸ್ ದೌರ್ಜನ್ಯ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರೋಹಿತ್ ಕುಮಾರ್ ಕಟೀಲ್, ಸುನಿಲ್ ಕುಮಾರ್ ಭೇಟಿ Read More »

ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ

ಪುತ್ತೂರು: ಯುವಕರ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಬಿಜೆಪಿ ಹಂಗಾಮಿ ಸರಕಾರ ತಾವೇ ಒತ್ತಡ ತಂದು ಕಾಂಗ್ರೆಸ್ ಮೇಲೆ ಆರೋಪ ಹೊರಿಸಿರುವುದು ಬಿಜೆಪಿಗೆ ಕನಿಷ್ಠ ಜ್ಞಾನ ಇರಬೇಕಿತ್ತಲ್ಲವೇ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿರುವುದುದರಿಂದ ಕಾಂಗ್ರೆಸ್ ನಷ್ಟವಾದರೂ ಏನು, ಲಾಭವಾದರು ಏನು ಎಂದು ಪ್ರಶ್ನಿಸಿದ ಅವರು, ಘಟನೆಗೆ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ನೇರ ಕಾರಣ

ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ Read More »

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ

ಪುತ್ತೂರು: ರಕ್ತವನ್ನು ಬೆವರು ಮಾಡಿ, ಭಗವಧ್ವಜದ ಅಡಿಯಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಯಕರ್ತರಿಗೆ ದೌರ್ಜನ್ಯ ಎಸಗುವುದು ನೋವು ತರಿಸುವ ಘಟನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು. ಪುತ್ತೂರು ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮುಂದೆ ಕಾರ್ಯಕರ್ತರ ಅಳಲನ್ನು ಬಿಚ್ಚಿಟ್ಟರು. ನಮಗೆ ಅಧಿಕಾರ ಬೇಡ, ಯಾವುದೂ ಬೇಡ. ನಮ್ಮ ಕಾರ್ಯಕರ್ತರಿಗೆ ಇಂತಹ ಪರಿಸ್ಥಿತಿ ಬರುವುದ ಬೇಡ. ಎದುರಿನಿಂದ ಬೆನ್ನು ತಟ್ಟಿ ಮಾತನಾಡಿಸುವುದು, ಹಿಂದಿನಿಂದ ಇಂತಹ ಕೆಲಸ ಮಾಡಿಸುವುದು. ಕಾರ್ಯಕರ್ತರಿಗೆ ಇದಕ್ಕಿಂತ

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ Read More »

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್

ಪುತ್ತೂರು: ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಬೇರೆಯಲ್ಲ. ಆದ್ದರಿಂದ ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ. ನೊಂದ ಎಲ್ಲರಿಗೂ ಪಕ್ಷದಿಂದಲೇ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಹೊರಗೊಂದು ಒಳಗೊಂದು ಮಾತನಾಡುವ ಸ್ವಭಾವ ನನ್ನದಲ್ಲ. ಯಾವತ್ತೂ ನೇರವಾಗಿಯೇ ಮಾತನಾಡುವವ. ಪ್ರಜಾಪ್ರಭುತ್ವದಲ್ಲಿ ಟೀಕೆ – ಟಿಪ್ಪಣಿಗೆ ಅವಕಾಶವಿದೆ. ಬ್ಯಾನರ್ ಹಾಕಿದ್ದಾರೆ ಎಂದಾಕ್ಷಣ ಅವರು ತಾಲಿಬಾನಿಗಳಲ್ಲ, ದೇಶದ್ರೋಹಿಗಳಲ್ಲ. ಬ್ಯಾನರ್

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್ Read More »

error: Content is protected !!
Scroll to Top