ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಕಾಣಿಯೂರಿನ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜ. 11ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬುಧವಾರ ಬೆಳಿಗ್ಗೆ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಬುಧವಾರ ಸಂಜೆ ಅಗಳಿ ಶ್ರೀ ಸದಾಶಿವ ಭಜನಾ ಮಂಡಳಿ ಸದಸ್ಯರಿಂದ ಮತ್ತು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸದಸ್ಯರಿಂದ […]