ತಂಬುತ್ತಡ್ಕ: ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ
ಪುತ್ತೂರು: ಡೇ-ಎನ್.ಆರ್.ಎಲ್.ಎಂ. ಯೋಜನೆಯಡಿ ಸ್ಪಂದನ ಕೃಷಿ ಉತ್ಪಾದಕ ಸಂಘದ ವತಿಯಿಂದ ನಿಡ್ಪಳ್ಳಿ ಗ್ರಾಮ ಪಂಚಾಯತ್ನ ತಂಬುತ್ತಡ್ಕದಲ್ಲಿ ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ ನಡೆಯಿತು. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲೀಕರಣ ಆಗಬೇಕು ಎಂದ ಅವರು, ಸದ್ರಿ ಘಟಕಕ್ಕೆ ಹಳೆ ಸಿ.ಎ. ಬ್ಯಾಂಕ್ ಕಟ್ಟಡವನ್ನು ಬಾಡಿಗೆ ರಹಿತವಾಗಿ ನೀಡಲಾಗುವುದು ಎಂದು ತಿಳಿಸಿದರು.ಗ್ರಾಮ ಪಂಚಾಯತ್ ಉಪ್ಯಾಧ್ಯಕ್ಷ ವೆಂಕಟರಮಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು. NRLM ತಾಲೂಕು […]
ತಂಬುತ್ತಡ್ಕ: ಹಾಳೆತಟ್ಟೆ ಘಟಕದ ಮಾಹಿತಿ ಕಾರ್ಯಕ್ರಮ Read More »