ಪುತ್ತೂರಿನಲ್ಲಿ ವಿಜೃಂಭಿಸಿದ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’
ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಸುದಾನ ವಸತಿಯುತ ಶಾಲಾ ಆವರಣದಲ್ಲಿ ಭಾನುವಾರ ನಡೆಯಿತು. ಬೆಳಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ್ ಬಿತ್ತಿಲ್ನ ಯಜಮಾನ ಶ್ರೀಧರ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಡೋಲು ಬಾರಿಸುವ ಮೂಲಕ ಡೆನ್ನಾನ ಡೆನ್ನನ ಸ್ಪರ್ಧಾ ಕಾರ್ಯಕ್ರಮವನ್ನು ಸಂಜೀವ ಪೂಜಾರಿ ಉದ್ಘಾಟಿಸಿದರು. […]
ಪುತ್ತೂರಿನಲ್ಲಿ ವಿಜೃಂಭಿಸಿದ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ Read More »