ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬದ ಪಾತ್ರವಿಲ್ಲ ಎಂದ ಖಾದರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ, ಅವನ ತಂದೆ ತಮ್ಮಂದಿರು ನನಗೆ ಕರೆ ಮಾಡಿ ನಮಗೆ ಅಂತಹ ಪ್ರತಿಕಾರದ ಭಾವನೆ ಇಲ್ಲ, ನಾವು ಮಾಡಲೂ ಇಲ್ಲ ಎಂದಿದ್ದರು ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆಲವೇ ಹೊತ್ತಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಂಗಳೂರು ಪೊಲೀಸ್ ಕಮಿಷನರ್ ಆರೋಪಿಗಳ ಬಗ್ಗೆ ವಿವರಿಸುತ್ತಾ […]