ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ
ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ ಕೊಠಡಿ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಸಾರ್ವಜನಿಕ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಸಲಾಯಿತು. ಬಳಿಕ ಮಾತನಾಡಿದ ಶಾಸಕರು, ಅಮೃತ ಗ್ರಾಮ ಯೋಜನೆಯಡಿ ಒಟ್ಟು 27 ಲಕ್ಷದ 25 ಸಾವಿರ ರೂ. ಮಂಜೂರಾಗಿದ್ದು, ಇದರಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಆಗಲಿದೆ. ಈ ಮೂಲಕ ಆಧುನಿಕತೆಗೆ ಗ್ರಂಥಾಲಯದ ಸ್ಪರ್ಶ ನೀಡುವ ಕೆಲಸ ಇಲ್ಲಿ ನಡೆಯುತ್ತಿದೆ. ಸಾಮಾಜಿಕ ಜಾಲತಾಣ, ಮೊಬೈಲ್ […]
ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »