ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಭಾವಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ನೂತನ ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಇದು ಯಾರ ಕೃತ್ಯ ಎಂಬುದನ್ನು […]
ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ Read More »










