ಪುತ್ತೂರು

ಆರಿಗೋ ನೇಮೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಚಿಕ್ಕಮೂಡ್ನೂರು ಆರಿಗೋ ಶ್ರೀ ಬ್ರಹ್ಮ ಬೈದೆರ್ಗಳ ನೆಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗೊನೆ ಮುಹೂರ್ತ ನಡೆಯಿತು.ಚಿಕ್ಕ ಮಾಡ್ನೂರು ಗ್ರಾಮದ ಮೂಡಾಯೂರು ಆರಿಗೋ ಪ್ರೇಮಂಡ ಗರೋಡಿಯಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಜನವರಿ 1ರಿಂದ 5ರ ವರೆಗೆ ಶ್ರೀ ಬೈದೆರ್ಗಳ ನೇಮೋತ್ಸವ ನಡೆಯಲಿದೆ. ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಡಾ. ಎಂ. ಅಶೋಕ್ ಪಡಿವಾಲ್ ಮೂಡಯೂರುಗುತ್ತು ಕುಟುಂಬಸ್ಥರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗೊನೆ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ನರೇಂದ್ರ ಪಡಿವಾಳ್ ಮೂಡಾಯೂರ್ […]

ಆರಿಗೋ ನೇಮೋತ್ಸವದ ಆಮಂತ್ರಣ ಬಿಡುಗಡೆ Read More »

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ

ಪುತ್ತೂರು: ಜಿ.ಎಲ್. ಮಾಲಿನಲ್ಲಿ ಆರಂಭಗೊಂಡಿರುವ ಭಾರತ್ ಮಾಲ್ ಇದೀಗ ಮೂವಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಡಿ. 27ರಂದು ಹೊಸ ವೇಳಾಪಟ್ಟಿಯನ್ನು ನೀಡಿದ್ದು, ಬುಕ್ಕಿಂಗಿಗಾಗಿ 8050253030 ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ. ಒಟ್ಟು 3 ಸ್ಕ್ರೀನಿನಲ್ಲಿ ಕಾಂತಾರ (ಕನ್ನಡ), ಅವತಾರ್: ದ ವೇ (ಇಂಗ್ಲೀಷ್), ವೇದಾ (ಕನ್ನಡ), ವಿಐಪಿ’ಸ್ ಲಾಸ್ಟ್ ಬೆಂಚ್ (ತುಳು) ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿ ಸ್ಕ್ರೀನಿನಲ್ಲಿ ಒಟ್ಟು 4 ಪ್ರದರ್ಶನಗಳು ನಡೆಯುತ್ತಿವೆ. ಸ್ಕ್ರೀನ್ 1ರಲ್ಲಿ ಬೆಳಿಗ್ಗೆ 10.30ರಿಂದ 1.09ರವರೆಗೆ ಕಾಂತಾರಾ ಕನ್ನಡ. ಮಧ್ಯಾಹ್ನ 1.30ರಿಂದ 4.51ರವರೆಗೆ ಹಾಗೂ

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ Read More »

ಕ್ಯಾಪ್ಕೋ ನೌಕರರ ಪ್ರೈಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆ ಮತ್ತು ಕ್ಯಾಂಪ್ಕೋ ಚಾಕಲೇಟ್ ಪ್ಯಾಕ್ಟ್ರಿ ಯೂನಿಯನ್ ಸಹಯೋಗದಲ್ಲಿ ಕ್ಯಾಂಪ್ಕೋ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ನೆಹರುನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಟವನ್ನು ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು. ಯೂನಿಯನ್ ಅಧ್ಯಕ್ಷ ತೀರ್ಥರಾಮ, ಮಹೇಶ್ ಪಿ., ಸುಭಾಗ್, ಮೋಹನ್ ಗೌಡ ಉಪಸ್ಥಿತರಿದ್ದರು. ವಿಜೇತ ತಂಡಗಳಿಗೆ ಸಂಸ್ಥೆಯ ಅಧಿಕಾರಿ ಕೇಶವ ಪ್ರಸನ್ನ ಮತ್ತು ರಮೇಶ್ ಗೌಡ ಬಹುಮಾನ ವಿತರಿಸಿದರು.ಫಲಿತಾಂಶ:ಪಂದ್ಯಾಟದ ಪ್ರಥಮ ಸ್ಥಾನವನ್ನು ಟರ್ಬೋ ಟೈಟಾನ್ಸ್ ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೆಗಾ ಸ್ವಸ್ತಿಕ್ ಪಾಲಾಯಿತು. ಮ್ಯಾನ್ ಆಫ್

ಕ್ಯಾಪ್ಕೋ ನೌಕರರ ಪ್ರೈಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ Read More »

ಕೆಮ್ಮಾಯಿ ಜಾತ್ರೆ: ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರವನ್ನು ದೇವಾಲಯದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಫೆ. 3ರಿಂದ 4ರವರೆಗೆ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ನಡೆಯಲಿದೆ. ದೇವಾಲಯದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತಾಯ, ಶ್ರೀದರ ಬೈಪಾಡಿತ್ತಾಯ, ಸದಾಶಿವ ಹೊಳ್ಳ, ರಾಜ ಭಟ್ ಕೆಮ್ಮಾಯಿ, ರಾಧಾಕೃಷ್ಣ ಹೆಗಡೆ ಬಡಾವು, ಸೋಮಪ್ಪ ಗೌಡ ಬಡಾವು, ಚಂದ್ರಶೇಖರ ಎಸ್. ಮೂಡಯೂರು, ಹೇಮಚಂದ್ರ ಕೆಮ್ಮಾಯಿ, ಶ್ರೀಮತಿ ಕೆಮ್ಮಾಯಿ, ಗೀತಾ ಕೆಮ್ಮಾಯಿ, ಭಜನಾ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆಮ್ಮಾಯಿ ಜಾತ್ರೆ: ಆಮಂತ್ರಣ ಪತ್ರ ಬಿಡುಗಡೆ Read More »

ಮಹಿಳೆಯರ ಆತ್ಮವಿಶ್ವಾಸ, ಕೌಶಲ್ಯ ಹೆಚ್ಚಿಸಲು ತರಬೇತಿ | ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿಯಲ್ಲಿ ಸುಕನ್ಯಾ

ಪುತ್ತೂರು: ಮಹಿಳೆಯರ ಆತ್ಮವಿಶ್ವಾಸ ಮತ್ತು ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ವಿಶೇಷ ತರಬೇತಿಗಳನ್ನು ಆಯೋಜಿಸುತ್ತಿದೆ ಎಂದು ತಾ.ಪಂ. ಯೋಜನಾಧಿಕಾರಿ ಸುಕನ್ಯಾ ಹೇಳಿದರು.ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಂಘಿಕ ನಡೆ ಸಮೃದ್ಧಿಯ ಕಡೆ ಮುಖಾಮುಖಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 1989ರಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು, ಪಂಚಾಯತ್ ರಾಜ್ ಸಂಸ್ಥೆಗಳನ್ನು ಪ್ರತಿನಿಧಿಸುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಗಳ ಪ್ರತಿನಿಧಿಗಳ ಸಾಮರ್ಥ್ಯವನ್ನು

ಮಹಿಳೆಯರ ಆತ್ಮವಿಶ್ವಾಸ, ಕೌಶಲ್ಯ ಹೆಚ್ಚಿಸಲು ತರಬೇತಿ | ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿಯಲ್ಲಿ ಸುಕನ್ಯಾ Read More »

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ

ಸುಳ್ಯ: ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆಯು ಡಿ. ೨೬ರಂದು ಸುಳ್ಯ ಕೆವಿಜಿ ಕ್ಯಾಂಪಸ್‌ನಲ್ಲಿ ನಡೆಯಿತು. ಸುಳ್ಯ ಕೆಜಿವಿ ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸಲಾಯಿತು. ಬಳಿಕ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರಗಿತು. ಸುಳ್ಯದ ಕರ್ಮ ಯೋಗಿ ಎಂದೇ ಕರೆಯಲ್ಪಡುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರು, ನವ ಸುಳ್ಯದ ನಿರ್ಮಾತೃರೂ ಹೌದು. ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿದ್ಯಾಲಯವನ್ನು

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ Read More »

ಡಿ. 27, 28, 29ರಂದು ಕಾರ್ಪಾಡಿ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಕಿರುಷಷ್ಠಿ ಉತ್ಸವ, ನೇಮೋತ್ಸವ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಶ್ರೀ ದೇವರ ಕಿರುಷಷ್ಠಿ ಉತ್ಸವ ಮತ್ತು ಶ್ರೀ ವ್ಯಾಘ್ರ ಚಾಮುಂಡಿ ನೇಮೋತ್ಸವ ಡಿ. 27, 28, 29ರಂದು ನಡೆಯಲಿದೆ. ಡಿ. 27ರಂದು ಬೆಳಗ್ಗಿನಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಉಗ್ರಾಣ ಪೂಜೆ, ಸಂಜೆ 6ಕ್ಕೆ ಗಣೇಶ ಪ್ರಾರ್ಥನೆ, ಬಳಿಕ ದೀಪಾರಾಧನೆ, ದೊಡ್ಡ ರಂಗಪೂಜೆ ನಡೆಯಲಿದೆ. ಡಿ. 28ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಾಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ,

ಡಿ. 27, 28, 29ರಂದು ಕಾರ್ಪಾಡಿ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಕಿರುಷಷ್ಠಿ ಉತ್ಸವ, ನೇಮೋತ್ಸವ Read More »

ಕುಂದಾಪುರದ ಬಾಲಕನಿಗೆ ನೆರವಾದ ಪುತ್ತೂರಿನ ಲೋಕಸೇವಾ ಟ್ರಸ್ಟ್

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕ ಸೇವಾ ಟ್ರಸ್ಟ್, ನೊಂದವರ ಪಾಲಿಗೆ ಆಸರೆ ವತಿಯಿಂದ ಮಲ್ಪೆ ವಡಬಾಂಡೇಶ್ವರ ಪವಿತ್ರ ರಥೋತ್ಸವ ಸಂದರ್ಭ ಭವತಿ ಭಿಕ್ಷಾಂ ದೇಹಿ ಕಾರ್ಯಕ್ರಮ ಆಯೋಜಿಸಲಾಯಿತು. ಕುಂದಾಪುರ ತಾಲೂಕು ಕಟ್ ಬೆಲ್ತೂರು ಗ್ರಾಮದ ಗುರುಚರಣ್ ಶ್ಯಾಮಲಾ ದಂಪತಿಯ 4 ವರ್ಷದ ಪುತ್ರ ಪವನ್ ಕುಮಾರ್ ಎಂಬ ಬಾಲಕನ ಚಿಕಿತ್ಸೆಗಾಗಿ 40 ಲಕ್ಷ ರೂ. ಅಗತ್ಯವಿದ್ದು, ಹಣ ಸಂಗ್ರಹಿಸುವ ಉದ್ದೇಶದಿಂದ ಯೋಜನೆ ಹಮ್ಮಿಕೊಳ್ಳಲಾಯಿತು. ದಾನಿಗಳಿಂದ ಸಂಗ್ರಹವಾದ 40100 ರೂ.ವನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಗುವಿಗೆ ಹಸ್ತಾಂತರಿಸಲಾಯಿತು. ಮಲ್ಪೆ ಠಾಣಾ ಪಿ.ಎಸ್.ಐ ಸುಷ್ಮಾ ಭಂಡಾರಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈಶ್ವರ್ ಮಲ್ಪೆ

ಕುಂದಾಪುರದ ಬಾಲಕನಿಗೆ ನೆರವಾದ ಪುತ್ತೂರಿನ ಲೋಕಸೇವಾ ಟ್ರಸ್ಟ್ Read More »

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ

ಪುತ್ತೂರು: ಕೆದಂಬಾಡಿ ಗ್ರಾಮವನ್ನು ದತ್ತು ಸ್ವೀಕರಿಸಿರುವ ಸಂತ ಫಿಲೋಮಿನಾ ಕಾಲೇಜಿನ ವತಿಯಿಂದ ಗ್ರಾಮದ ವಿವಿಧೆಡೆಗಳಲ್ಲಿ ರಸ್ತೆ ದುರಸ್ಥಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ನೇತೃತ್ವದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ನ ಸಹಕಾರದೊಂದಿಗೆ ದತ್ತು ಸ್ವೀಕಾರದ ಬಳಿಕ ಪ್ರಥಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಮಾತನಾಡಿ, ಸ್ವಚ್ಛ ರಸ್ತೆ ಯಾವತ್ತೂ ಸುರಕ್ಷಿತ. ಈ ಹಿನ್ನೆಲೆಯಲ್ಲಿ ಸಂತ ಫಿಲೋಮಿನಾ

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ Read More »

ಒಕ್ಕಲಿಗ ಗೌಡ ಯುವ ಸಮುದಾಯದ ತಾ| ಮಟ್ಟದ ಕ್ರೀಡಾ ಸಂಭ್ರಮ

ಪುತ್ತೂರು: ತೆಂಕಿಲ ಯುವ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಡಿ. 26ರಂದು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಸಂಭ್ರಮವನ್ನು ಕೊಡಿಪ್ಪಾಡಿ ಊರ ಗೌಡರಾದ ಪಕ್ರು ಗೌಡ ನಂದನ ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ, ಅವಕಾಶ ಮಾಡಿಕೊಟ್ಟಾಗ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಾಧ‍್ಯ. ಇಂತಹ ಕಾರ್ಯಗಳು ನಡೆದಾಗ ಸಮಾಜ ಗುರುತಿಸುವಂತೆ ಆಗುತ್ತದೆ. ಕ್ರೀಡೆಗೆ ಪ್ರಾಮುಖ್ಯತೆ ಕೊಟ್ಟು ಇಂತಹ ಕ್ರೀಡಾ ಸಂಭ್ರಮವನ್ನು ಆಯೋಜಿಸಿದಾಗ ಎಲ್ಲಾ ವಲಯದವರು ಪಾಲ್ಗೊಂಡು, ಸಮುದಾಯದಲ್ಲಿ ಒಗ್ಗಟ್ಟು

ಒಕ್ಕಲಿಗ ಗೌಡ ಯುವ ಸಮುದಾಯದ ತಾ| ಮಟ್ಟದ ಕ್ರೀಡಾ ಸಂಭ್ರಮ Read More »

error: Content is protected !!
Scroll to Top