ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗ್ರಾಮೀಣ ಪ್ರದೇಶಕ್ಕೆ ಭೇಟಿ | ಮತದಾರರ ಭೇಟಿ | ಮತಯಾಚನೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ […]
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗ್ರಾಮೀಣ ಪ್ರದೇಶಕ್ಕೆ ಭೇಟಿ | ಮತದಾರರ ಭೇಟಿ | ಮತಯಾಚನೆ Read More »










