ಗೂಂಡಾಗಳು ಜನಪ್ರತಿನಿಧಿಯಾಗಿ ಆಯ್ಕೆಯಾಗದಂತೆ ಪ್ರಜ್ಞಾವಂತ ಮತದಾರರು ಚಿಂತಿಸಬೇಕಾಗಿದೆ : ರವೀಂದ್ರ
ಪುತ್ತೂರು: ದೈವಸ್ಥಾನದ ಹೆಸರು ಹೇಳಿ ಅಮಾಯಕರ ಮೇಲೆ ಹಲ್ಲೆ ಹಿಂದುತ್ವವೇ ? ಹೆಣ್ಣು ಮಕ್ಕಳ ಮೇಲ ಕೊಲೆ ಯತ್ನ ನಡೆಸಿರುವುದು ಹಿಂದುತ್ವ ಆಧಾರದ ಮಹಿಳೆಯರ ರಕ್ಷಣೆಯೇ ? ಇಂತಹಾ ಗೂಂಡಾ ವ್ಯಕ್ತಿಗಳು ಜನಪ್ರತಿನಿಧಿಯಾಗಿ ಆಯ್ಕೆಯಾಗದಂತೆ ಪ್ರಜ್ಞಾವಂತ ಮತದಾರರು ಚಿಂತಿಸಬೇಕಾಗಿದೆ ಎಂದು ಮುಂಡೂರು ಗ್ರಾಮದ ಮುಳಾರು ನಿವಾಸಿ ರವೀಂದ್ರ ಅವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಅವರ ಮೇಲೆ ಕಿಡಿ ಕಾರಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಕೃಷಿಕನಾಗಿದ್ದು, ಮುಂಡೂರು ಉದಯಗಿರಿ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯುವ […]
ಗೂಂಡಾಗಳು ಜನಪ್ರತಿನಿಧಿಯಾಗಿ ಆಯ್ಕೆಯಾಗದಂತೆ ಪ್ರಜ್ಞಾವಂತ ಮತದಾರರು ಚಿಂತಿಸಬೇಕಾಗಿದೆ : ರವೀಂದ್ರ Read More »










