ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಎನ್ಡಿಎ ತೇರ್ಗಡೆ
ಪುತ್ತೂರು: ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಮೂರು ಮಂದಿ ವಿದ್ಯಾರ್ಥಿಗಳು 2023 ಎನ್ಡಿಎ -1 (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ- 1) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಖುಷಿಕರ ಬಿ.ಎಸ್ ಹಾಗೂ ಉದಯಕಲಾ ಎನ್.ಎಲ್ ದಂಪತಿ ಪುತ್ರ ಪ್ರಜ್ವಲ್ ಬಿ.ಕೆ, ಕಡಬದ ಕೃಷ್ಣ ಮೂರ್ತಿ ಕೆ ಹಾಗೂ ಅನುಪಮ ದಂಪತಿ ಪುತ್ರ ಶ್ರೀಶ ಶರ್ಮ ಕೆ ಹಾಗೂ ಪುರುಷರಕಟ್ಟೆಯ ಚರಣ್ ಕುಮಾರ್ ಹಾಗೂ ಮಾಲತಿ ದಂಪತಿ ಪುತ್ರ ಶ್ಯಮಂತ್ ಕುಮಾರ್ ಸಿ.ಕೆ ಎನ್ಡಿಎ ಮೊದಲ ಹಂತದ […]
ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಎನ್ಡಿಎ ತೇರ್ಗಡೆ Read More »










