ಮೇ 5 : ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ನವದೆಹಲಿ ಭಾರತೀಯ ತಾಂತ್ರಿಕ ಶಿಕ್ಷಣ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ನ್ನು ಮೇ 5 ಶುಕ್ರವಾರ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾಗಿದೆ. ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್ಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ […]
ಮೇ 5 : ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023” Read More »










