ಪುತ್ತೂರು

ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಡಿ. 17ರಂದು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ವಸತಿ ಯೋಜನೆ, ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳಿಗೆ ಚೆಕ್ ಹಾಗೂ ಸೌಲಭ್ಯ ವಿತರಿಸಲಾಯಿತು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಗ್ರಾಮ ಪಂಚಾಯತ್ ಮಟ್ಟದಲ್ಲೇ ಜನರಿಗೆ ಸೌಲಭ್ಯ ನೀಡುವ ಕೆಲಸ ಆಗುತ್ತಿದೆ. ಅದರಲ್ಲೂ ಮಹಿಳೆಯರ ಕೆಲಸಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಜೊತೆಗೆ, ಉದ್ಯೋಗ […]

ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ Read More »

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ | ಬನ್ನೂರು ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಂದರ್ಭ ಆಶಾ ಕಾರ್ಯಕರ್ತೆಯರಿಗೆ ಶಾಸಕರ ಭರವಸೆ

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಿಲಾನ್ಯಾಸಕ್ಕೆ ತೆರಳಿದ ಶಾಸಕರನ್ನು ಭೇಟಿಯಾದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳ ಬಗ್ಗೆ ಗಮನ ಸೆಳೆದರು. ಸ್ಪಂದಿಸಿದ ಶಾಸಕ ಸಂಜೀವ ಮಠಂದೂರು ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಡಿ. 19ರಿಂದ 30ರವರೆಗೆ ಬೆಳಗಾವಿಯಲ್ಲಿ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಸೌಲಭ್ಯ, ಸೂಕ್ತ ವೇತನ ಸೇರಿದಂತೆ ಸರಕಾರಿ ನೌಕರರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಆಶಾ ಕಾರ್ಯಕರ್ತೆಯರಿಗೂ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ | ಬನ್ನೂರು ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಂದರ್ಭ ಆಶಾ ಕಾರ್ಯಕರ್ತೆಯರಿಗೆ ಶಾಸಕರ ಭರವಸೆ Read More »

ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಾಸಕ ಸಂಜೀವ ಮಠಂದೂರು ಅವರು ಡಿ. 17ರಂದು ಶಿಲಾನ್ಯಾಸ ನೆರವೇರಿಸಿದರು. 15 ಲಕ್ಷ ರೂ. ವೆಚ್ಚದಲ್ಲಿ ಊರಾಮಾಲು ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ಪಳಸಾಡ್ಕ ಏಕ ರಸ್ತೆ, 30 ಲಕ್ಷ ರೂ. ವೆಚ್ಚದಲ್ಲಿ ಚಿಕ್ಕಮುಡ್ನೂರು ಪುಲುವಾರು ದೇವಸ್ಥಾನ ರಸ್ತೆ ಹಾಗೂ ಬೀರಿಗ ಬೀರಿನಹಿತ್ಲು ಸಂಪರ್ಕ ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ದಾರಂದಕುಕ್ಕು ಪ.ಪಂಗಡ ಕಾಲನಿ ರಸ್ತೆ ಹಾಗೂ ಕುಂಜೂರು ದೇವಸ್ಥಾನ ರಸ್ತೆಗೆ ಅನುದಾನ ನೀಡಿದ್ದು, ಕಾಮಗಾರಿಗೆ ಶಿಲಾನ್ಯಾಸ

ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ Read More »

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟಗಳ ಪದಗ್ರಹಣ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಗಣಪತಿ ಹೋಮ, 8ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, 10-30ಕ್ಕೆ

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗಡಿಭಾಗವಾದ ಪಾಣಾಜೆ – ಬೆಟ್ಟಂಪಾಡಿ ಜನರು ರಾಜ್ಯ ರಾಜಧಾನಿಯನ್ನು ಸುಲಭವಾಗಿ ಸಂಪರ್ಕ‍ ಸಾಧಿಸುವಂತಾಗಬೇಕು ಎಂಬ ದೃಷ್ಟಿಯಿಂದ ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚ್ ಬಸ್ ಆರಂಭವಾಗಿದೆ. ಪಾಣಾಜೆ ಪರಿಸರದ ಜನರ ಬೇಡಿಕೆಗೆ ಮನ್ನಣೆ ದೊರೆತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಬಸ್ ಸೇವೆಗೆ ಡಿ. 16ರಂದು ರಾತ್ರಿ ಪಾಣಾಜೆಯಲ್ಲಿ ತೆಂಗಿನಕಾಯಿ ಒಡೆದು ಚಾಲನೆ ನೀಡಿ, ಮಾತನಾಡಿದರು. ಪಾಣಾಜೆ ಭಾಗದ ಜನರು ಬೆಂಗಳೂರಿಗೆ ತೆರಳುಬೇಕು ಎಂದರೆ, ಪುತ್ತೂರಿನಿಂದ ಬಸ್ ಹಿಡಿಯಬೇಕಿತ್ತು.

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ

ಪುತ್ತೂರು: ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಶ್ವತಿ ವಾರ್ತಾ ಪತ್ರಿಕೆ ಬಿಡುಗಡೆ ಸಮಾರಂಭ ಡಿ. 17ರಂದು ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು. ಶಾಸಕರೂ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ನಿವೃತ್ತ ಪ್ರಾಧ್ಯಾಪಕಿ ವತ್ಸಲಾ ರಾಜ್ಞಿ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಂಶುಪಾಲ ಡಾ. ಶ್ರೀಧರ್ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘ ಸಂಚಾಲಕ ಪ್ರೊ. ಶಾಂತರಾಮ ಎ.,

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ Read More »

ಡಿ. 20: ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆ ಹಿನ್ನೆಲೆಯಲ್ಲಿ ಡಿ. 20ರಂದು ಮಧ್ಯಾಹ್ನ 3.30ಕ್ಕೆ ನಗರಸಭೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ- ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆಯ ಪ್ರಕಟಣೆ ತಿಳಿಸಿದೆ.

ಡಿ. 20: ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ Read More »

ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು

ಪುತ್ತೂರು: ಅಪಘಾತಕ್ಕೀಡಾಗಿ ಬಳಿಕ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಬನ್ನೂರಿನ ಕೊಲ್ಯ ನಿವಾಸಿ ಪುರುಷೋತ್ತಮ ಅವರ ಮನೆಗೆ ಶಾಸಕ ಶ್ರೀ ಸಂಜೀವ ಮಠಂದೂರು ಭೇಟಿ ನೀಡಿ ಯೋಗ್ಯಕ್ಷೇಮ ವಿಚಾರಿಸಿದರು. ಶಕ್ತಿ ಕೇಂದ್ರ ಸಂಚಾಲಕ ನಾಗೇಶ್, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು Read More »

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ 64ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್ Read More »

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ

ಪುತ್ತೂರು: ಇಲ್ಲಿನ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನಾ ಸಮಾರಂಭ ಡಿ. 17ರಂದು ಸಂಜೆ 5 ಗಂಟೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ. ಮಾಡ್ಯುಲರ್ ಓಟಿ  ವಿಭಾಗವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೆಬ್’ಸೈಟ್ ಅನ್ನು ಸರ್ಜನ್ ಡಾ. ಎಂ.ಕೆ. ಪ್ರಸಾದ್ ಅನಾವರಣಗೊಳಿಸಲಿದ್ದಾರೆ. ಯು ಬ್ರೀದ್ ಕ್ಲಿನಿಕ್ ಅನ್ನು ಸರ್ಜರಿ ಪ್ರೊಫೆಸರ್ ಡಾ. ಗೋಪಿನಾಥ್ ಪೈ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆಯ ಮುಂದಿನ ಗವರ್ನರ್ ವಿಕ್ರಮ್ ದತ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ Read More »

error: Content is protected !!
Scroll to Top