ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ
ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಡಿ. 17ರಂದು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ವಸತಿ ಯೋಜನೆ, ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳಿಗೆ ಚೆಕ್ ಹಾಗೂ ಸೌಲಭ್ಯ ವಿತರಿಸಲಾಯಿತು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಗ್ರಾಮ ಪಂಚಾಯತ್ ಮಟ್ಟದಲ್ಲೇ ಜನರಿಗೆ ಸೌಲಭ್ಯ ನೀಡುವ ಕೆಲಸ ಆಗುತ್ತಿದೆ. ಅದರಲ್ಲೂ ಮಹಿಳೆಯರ ಕೆಲಸಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಜೊತೆಗೆ, ಉದ್ಯೋಗ […]
ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ Read More »