ಪುತ್ತೂರು

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: 5 ಲಕ್ಷ  ರೂ ಅನುದಾನದಲ್ಲಿ ನಡೆಯಲಿರುವ ಕದಿಕೆ ಚಾವಡಿಯ ಪಾಕಶಾಲೆಯಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷರು ಜಗನಾಥ್ ರೈ ಕೊರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್,   ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ, ಬೈಲಾಡಿ ಧನ್ಯರಾಜ್ ಗೌಡ , ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ […]

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ Read More »

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಇರ್ದೆ ಬೆಂದ್ರ್ ತೀರ್ಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೊರ್ಮಂಡ ,ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ ಬೈಲಾಡಿ, ಧನ್ಯರಾಜ್ ಗೌಡ, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ  ಗ್ರಾಮ

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ Read More »

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರಡ್ಕ – ಪರಿಯಾಲ್ತಾಡ್ಕ ಪ್ರದೇಶದಲ್ಲಿ 9.75 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ಹರೀಶ್ ಭಟ್, ಉದಯ ಬಾಸ್ಕರ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಬಳಂತಿಮೊಗರು, ಕೇಪು ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಪುಣಚ ಮಹಾಶಕ್ತಿಕೆಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್, ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಪುಣಚ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ವ್ಯಾಪಾರ ಪ್ರಕೋಷ್ಠದ ಸಂಚಾಲಕ

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ  ಗ್ರಾಮದ ಕೃಷ್ಣಮೂಲೆಯಿಂದ ಬರೆಂಜ ಮಲಿಪಾಡಿ  ನೀಡ್ಪಳಾ ಕುರುಡುಕಟ್ಟೆ ಪ- ಜಾತಿ ಪ ಪಂಗಡ  ಕಾಲೋನಿ ರಸ್ತೆಗೆ ಸೇತುವೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ  2 ಕೋಟಿ 73 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷೆ ಪ್ರತಿಭಾ, ಬಲ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಬಾಜಾಪ ಮಂಡಲ  ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಾಜಾಪ  ಪ್ರಕೋಷ್ಠದ ಶ್ರೀಕಾಂತ್ ಪೂಂಜಾ, ಶಕ್ತಿ ಕೇಂದ್ರದ

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು

ಪುತ್ತೂರು: ಆರ‍್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೧ ಕೋಟಿ ೬೦ ಲಕ್ಷ ರೂ.ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಡಿ. 15ರಂದು ನಡೆಯಿತು. ಕಾರ್ಯಕ್ರಮ ಕೊನೆಯ ಭಾಗವಾದ ಸಮಾರೋಪ ಸಮಾರಂಭ ಕಾರ್ಯಕ್ರಮ ಸಂಟ್ಯಾರಿನ ಯತೀಶ್ ದೇವ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರೂ, ಪ್ರಗತಿಪರ ಸಾವಯವ ಕೃಷಿಕರಾದ ಎ.ಪಿ ಸದಾಶಿವ ಭಟ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಶಾಸಕ ಸಂಜೀವ ಮಠoದೂರು ಮಾತನಾಡಿ, ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ 1.60

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು Read More »

ಅಂಬಿಕಾದ ಬಹುಮುಖ ಪ್ರತಿಭೆ ಶ್ರಾವಣಿ ಕಾಟುಕುಕ್ಕೆಗೆ ಯಕ್ಷ ಪ್ರತಿಭಾ ಪುರಸ್ಕಾರ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವಣಿ ಕಾಟುಕುಕ್ಕೆ ಅವರು ಕಣಿಪುರ ಮಾಸ ಪತ್ರಿಕೆಯ ವತಿಯಿಂದ ಕೊಡಮಾಡುವ  “ಯಕ್ಷ ಪ್ರತಿಭಾ ಪುರಸ್ಕಾರ”ಕ್ಕೆ ಆಯ್ಕೆಯಾಗಿದ್ದಾರೆ.  ಡಿಸೆಂಬರ್ ೧೮ ರಂದು ಕುಂಬಳೆಯಲ್ಲಿ ಜರಗಲಿರುವ “ಕಣಿಪುರ ಯಕ್ಷೋತ್ಸವ” ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ. ಕಾಟುಕುಕ್ಕೆಯ ಶಿವಪ್ರಸಾದ್ ರಾವ್, ವೀಣಾ ದಂಪತಿಗಳ ಪುತ್ರಿಯಾದ ಶ್ರಾವಣಿ ಕಳೆದ ಏಳು ವರ್ಷಗಳಿಂದ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ

ಅಂಬಿಕಾದ ಬಹುಮುಖ ಪ್ರತಿಭೆ ಶ್ರಾವಣಿ ಕಾಟುಕುಕ್ಕೆಗೆ ಯಕ್ಷ ಪ್ರತಿಭಾ ಪುರಸ್ಕಾರ Read More »

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ

ಪುತ್ತೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ವಿಶೇಷ ’ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ಸ್ಥಾಪಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಡಿ. 15ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಹಿಂದು ಜನಜಾಗೃತಿ ಸಮಿತಿ ಹಮ್ಮಿಕೊಂಡ ಪ್ರತಿಭಟನೆ ವೇಳೆ, ಈ ಆಗ್ರಹ ಕೇಳಿಬಂದಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಿನೇಶ್ ಜೈನ್, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಪುತ್ತೂರು: ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ರೈತರು ಗಾಳಿ ಸುದ್ಧಿ ಮತ್ತು ಖಾಸಗಿ ವರ್ತಕರ ಬೆದರಿಕೆಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗಪಡೆಯಬಹುದು ಎಂದು ಕ್ಯಾಂಪ್ಕೋ

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ Read More »

error: Content is protected !!
Scroll to Top