ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ
ಪುತ್ತೂರು: ಈ ಬಾರಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದು ಅನಿವಾರ್ಯ ಹಾಗೂ ಅವಶ್ಯಕ. ಖಂಡಿತವಾಗಿಯೂ ಬಿಜೆಪಿ ರಾಜ್ಯದಲ್ಲಿ ಸುಸ್ಥಿರ ಸರಕಾರವನ್ನು ರಚಿಸಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಜೀವ ಮಠಂದೂರು ಅವರ ಆಡಳಿತ ವೈಖರಿ ಪುತ್ತೂರಿನಲ್ಲಿ ಬಿಜೆಪಿಗೆ ಲಾಭವಾಗಲಿದೆ. ಪುತ್ತೂರಿನಲ್ಲಿ ಬಿಜೆಪಿ ಗೆಲ್ಲುವ ಜೊತೆಗೆ, ಕರಾವಳಿಯಲ್ಲಿ ಎಲ್ಲಾ ಸೀಟುಗಳನ್ನು ಬಿಜೆಪಿ ಬಾಚಿಕೊಳ್ಳಲಿದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಸುಸ್ಥಿರ ಅಧಿಕಾರ ಸ್ಥಾಪಿಸುವುದರಲ್ಲಿ ಎರಡು ಮಾತಿಲ್ಲ ಎಂದರು.ಸಂವಿಧಾನದಲ್ಲಿ ಇಲ್ಲದನ್ನು ಬಿಜೆಪಿ ಸರಿಪಡಿಸಿದೆ. […]
ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ Read More »










