ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ
ಪುತ್ತೂರು: ವಿಧಾನ ಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105 ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಬಳಿಕ ಮನೆ ಮನೆ ಭೇಟಿ ನೀಡಿ ಸಂಪರ್ಕ ಅಭಿಯಾನ ಮಾಡಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್ […]
ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »










