ಪುತ್ತೂರು ಸರ್ವ ಜನಾಂಗದ ತೋಟ | ಅಮೃತ ನಗರೋತ್ಥಾನ ಕಾಮಗಾರಿ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಜನರು ಸ್ವಾಭಿಮಾನದ ಬದುಕು ಸಾಗಿಸಲು ಬೇಕಾದ ಅಗತ್ಯತೆಗಳನ್ನು ಪೂರೈಸುವ ದೃಷ್ಟಿಕೋನದಿಂದ ಪುತ್ತೂರು ನಗರಸಭೆ ಆಲೋಚಿಸುತ್ತಿದೆ. ಇದು ಸಾಧ್ಯವಾದಾಗ ಸಾರ್ಥಕತೆಯನ್ನು ನಾವು ಕಾಣುತ್ತೇವೆ. ಆದ್ದರಿಂದ ಕುವೆಂಪು ಹೇಳಿರುವ ಸರ್ವ ಜನಾಂಗದ ಶಾಂತಿಯ ತೋಟ ಪುತ್ತೂರು ಆಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಪುತ್ತೂರು ನಗರಸಭೆ ಆಶ್ರಯದಲ್ಲಿ ರವಿವಾರ ಪುತ್ತೂರು ಪುರಭವನದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಲ್ಲಿ ಪುತ್ತೂರು ನಗರಸಭೆಗೆ ಮಂಜೂರಾಗಿರುವ 30 ಕೋಟಿ ರೂ. ಮೊತ್ತದ ಯೋಜನೆಯಲ್ಲಿ 16.96 ಕೋಟಿ ರೂ. ವೆಚ್ಚದ […]
ಪುತ್ತೂರು ಸರ್ವ ಜನಾಂಗದ ತೋಟ | ಅಮೃತ ನಗರೋತ್ಥಾನ ಕಾಮಗಾರಿ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »