ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ
ಪುತ್ತೂರು: ಕಾಂಗ್ರೆಸಿನೊಳಗಡೆಯಿದ್ದ ಬಂಡಾಯ, ಕೆಸರೆರಚಾಟ ಈ ಬಾರಿ ಬಿಜೆಪಿಗೆ ಶಿಫ್ಟ್ ಆಗಿದೆ. ಶಿಸ್ತಿಗೆ ಹೆಸರಾಗಿದ್ದ ಪಕ್ಷ ಬಿಜೆಪಿ. ಇಲ್ಲಿ ಎಲ್ಲದಕ್ಕೂ ಒಂದು ಚೌಕಟ್ಟು ಇದೆ. ನಿಯಮ ಇದೆ. ಹೈಕಮಾಂಡ್ ಹೇಳಿದ್ದಕ್ಕೆ ಇಲ್ಲ ಎನ್ನುವವರೇ ಇಲ್ಲ. ಆದರೆ ಈ ಬಾರಿ ಬಿಜೆಪಿ ಲಂಗು ಲಗಾಮಿಲ್ಲದ ಕುದುರೆಯಂತಾಗಿದೆ. ಹೇಳುವವರು – ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ. ಪ್ರತಿ ಬಾರಿಯೂ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದೊಳಗೆ ಕೆಸರೆರಚಾಟ ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಒಗ್ಗಟ್ಟೇ ಒಗ್ಗಟ್ಟು. ತಳಮಟ್ಟದಲ್ಲೇ ಭಾರೀ ಪ್ರಚಾರ ನಡೆಯುತ್ತಿದೆ. […]
ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ Read More »









