ಪುರುಷರಕಟ್ಟೆ ಮೂಲದ ವಸಂತ್ ಮೃತದೇಹ ಪತ್ತೆ | ಮುಂದಿನ ತಿಂಗಳು 20ನೇ ವಿವಾಹ ವಾರ್ಷಿಕೋತ್ಸವ ಆಚರಿಸಲು ಸಿದ್ಧವಾಗಿದ್ದ ದಂಪತಿ
ಪುತ್ತೂರು: ಪುರುಷರಕಟ್ಟೆಯ ಕುರೆಮಜಲು ಮೂಲದ ವಸಂತ ಅವರ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಗುರುವಾರ ಸಂಜೆ ವೇಳೆ ಪತ್ತೆಯಾಗಿದೆ. ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಬುಧವಾರ ರಾತ್ರಿ ವಸಂತ ಅವರ ಚಪ್ಪಲಿ ಹಾಗೂ ಸಮುದ್ರ ತೀರದಲ್ಲಿ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಗುರುವಾರ ಸಂಜೆ ವೇಳೆ ಮೃತದೇಹ ಪತ್ತೆಯಾಗಿದೆ. ವಸಂತ ಅವರು ಉಳ್ಳಾಲದಲ್ಲಿ ವಾಸ್ತವ್ಯ ಹೊಂದಿದ್ದು, ವಿ ಕಾರ್ ಮ್ಯಾಕ್ಸ್ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಐಶಾರಾಮಿ ಮನೆಯೊಂದನ್ನು ನಿರ್ಮಿಸಿದ್ದರು. ಮುಂದಿನ ತಿಂಗಳು 20ನೇ […]










