ಪುತ್ತೂರು

ಜು.12 : ರಾಷ್ಟ್ರೀಯ ಲೋಕ ಅದಾಲತ್‍ | ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ : ಪತ್ರಿಕಾಗೋಷ್ಠಿಯಲ್ಲಿ ಪ್ರಕೃತಿ ಕಲ್ಯಾಣ್ ಪುರ

ಪುತ್ತೂರು:, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ ಎಂದು ತಾಲೂಕು ಕಾನೂನು ಸಮಿತಿ ಚೇರ್ಮೆನ್‍, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರಾದ ಪ್ರಕೃತಿ ಕಲ್ಯಾಣ್ ಪುರ ತಿಳಿಸಿದ್ದಾರೆ. ಅವರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನ್ನು ಪುತ್ತೂರು ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ನಡೆಯಲಿದ್ದು, ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು […]

ಜು.12 : ರಾಷ್ಟ್ರೀಯ ಲೋಕ ಅದಾಲತ್‍ | ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ : ಪತ್ರಿಕಾಗೋಷ್ಠಿಯಲ್ಲಿ ಪ್ರಕೃತಿ ಕಲ್ಯಾಣ್ ಪುರ Read More »

ಎವಿಜಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ | ಶಾರೀರಿಕ, ಬೌದ್ಧಿಕ , ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತಿ ಅವಶ್ಯಕ :ಕರುಣಾಕರ ಉಪಾಧ್ಯಾಯ

ಪುತ್ತೂರು:  ಯೋಗ ಎನ್ನುವುದು ಮಾನವನ ಶಾರೀರಿಕ ,ಬೌದ್ಧಿಕ, ಮತ್ತು ಮಾನಸಿಕ ವಿಕಾಸಕ್ಕೆ ಅತಿ ಅವಶ್ಯಕವಾಗಿದ್ದು, ಅದು ಅತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು ಎಂದು ಪುತ್ತೂರು ಓಂಕಾರ ಯೋಗ ಕೇಂದ್ರದ ಮುಖ್ಯಸ್ಥ ಕರುಣಾಕರ ಉಪಾಧ್ಯಾಯ ಹೇಳಿದರು. ಅವರು ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೆಂದರೆ ಏಕ ಸೂತ್ರದಲ್ಲಿ ಕೆಲಸ ಮಾಡುವುದು. ನಾವು ಮಾಡುವ ಕರ್ಮಗಳಲ್ಲಿ ಏಕ ಚಿತ್ತದಿಂದ ತಲ್ಲಿನರಾದಾಗ ನಮ್ಮ ಮನಸ್ಸು ಆರೋಗ್ಯ

ಎವಿಜಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ | ಶಾರೀರಿಕ, ಬೌದ್ಧಿಕ , ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತಿ ಅವಶ್ಯಕ :ಕರುಣಾಕರ ಉಪಾಧ್ಯಾಯ Read More »

ಪ್ರಗತಿ ಪ್ಯಾರಾ ಮೆಡಿಕಲ್‍ ಆಂಡ್‍ ಅಲೈಡ್‍ ಹೆಲ್ತ್ ಸೈನ್ಸಸ್‍ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನೂ ಪ್ರಗತಿ ಪಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಶನಿವಾರ ಆಚರಿಸಲಾಯಿತು. ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ ಯು ಶ್ರೀಪತಿ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗಾಭ್ಯಾಸ ಯೋಗ ದಿನವಾದ ಇಂದಿಗೆ ಮಾತ್ರ ಸೀಮಿತವಾಗದೆ ಎಲ್ಲ ದಿನಗಳಲ್ಲಿ ಅಭ್ಯಾಸ ಮಾಡುವಂತಾಗಬೇಕು. ಯೋಗ ಮನುಷ್ಯ ಅರೋಗ್ಯವನ್ನು ಕಾಪಿಡುವಲ್ಲಿ ಬಹಳ ಮುಖ್ಯವಾದದ್ದು. ದಿನನಿತ್ಯ ಯೋಗ ಆಚರಣೆಯಿಂದ ಈಗಿನ ಯುವ ಪೀಳಿಗೆಯನ್ನು ಕಾಡುತ್ತಿರುವ ಅತಿಯಾದ ದೇಹದ ತೂಕ, ಅತಿಯಾದ ರಕ್ತದೊತ್ತಡ ಸೇರಿದಂತೆ

ಪ್ರಗತಿ ಪ್ಯಾರಾ ಮೆಡಿಕಲ್‍ ಆಂಡ್‍ ಅಲೈಡ್‍ ಹೆಲ್ತ್ ಸೈನ್ಸಸ್‍ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು :ಪ್ರಧಾನಿ ನರೇಂದ್ರ ಮೋದಿಯವರು ಜಗತ್ತಿನ ಜನರ ಆರೋಗ್ಯದ ದೃಷ್ಟಿಯಿಂದ ಜೂನ್ 21ರಂದು ಜಗತ್ತಿಗೆ ಮತ್ತೊಮ್ಮೆ ಯೋಗವನ್ನು ಪರಿಚಯಿದ್ದು, 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುತ್ತೂರು ಗ್ರಾಮಂತರ ಹಾಗೂ ನಗರಮಂಡಲದ ಯುವ ಮೋರ್ಚಾ ವತಿಯಿಂದ ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ಆಚರಿಸಲಾಯಿತು.. ಯೋಗ ಶಿಕ್ಷಕರಾಗಿ ತಾಲೂಕು ಶಿಕ್ಷಣ ಪ್ರಮುಖ, ಎಸ್ ಪಿ ವೈ ಎಸ್ ಎಸ್ ಸಮಿತಿಯ ತಾಲೂಕು ಶಿಕ್ಷಣ ಪ್ರಮುಖ ವಸಂತ ಸುವರ್ಣ, ಯೋಗದ ಕುರಿತು ಮಾಹಿತಿ ನೀಡಿ, ಶಿಕ್ಷಕರಾಗಿ ಕಾರ್ಯನಿರ್ವಹಿಸಿದರು. ಈ

ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ

ಪುತ್ತೂರು: ಕುದ್ಮಾರು ಸ. ಹಿ. ಪ್ರಾ. ಶಾಲಾ ಮುಖ್ಯಗುರುಗಳಾಗಿದ್ದು ವಯೋನಿವೃತ್ತಿ ಹೊಂದಿದ ಬರೆಮೇಲು ಕುಶಾಲಪ್ಪರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮತ್ತು ನಿರ್ದೇಶಕ ನಾಗೇಶ್ ಕೆಡೆಂಜಿಯವರು ಶಾಲು ಅರ್ಪಿಸಿ ಹೂ ಗುಚ್ಛ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುಶಾಲಪ್ಪರ ಪತ್ನಿ, ಬೊಬ್ಬೇಕೇರಿ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ ಡಿ. ವೇದಿಕೆಯಲ್ಲಿದ್ದರು. ರಾಕೇಶ್ ರೈ ಕೆಡೆಂಜಿಯವರು ಶಾಲು ಹೊದಿಸಿ ಸನ್ಮಾನಿಸಿದರು.  ಕುದ್ಮಾರು ಶಾಲಾ ಮುಖ್ಯೋಪಾಧ್ಯಾಯಿನಿ

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ Read More »

ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ. ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ.

ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ  ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ  ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ

ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ. ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ. Read More »

ಅಂತರರಾಷ್ಟ್ರೀಯ ಯೋಗ ದಿನಾಚರಣೆ

‘ಒಂದು ಭೂಮಿ ಒಂದು ಆರೋಗ್ಯ’ ಎಂಬ ರಾಷ್ಟ್ರೀಯ ಘೋಷ ವಾಕ್ಯದೊಂದಿಗೆ ನಮ್ಮ ಭಾರತದ ನೇತೃತ್ವದಲ್ಲಿ ವಿಶ್ವಾದ್ಯಂತ ನಡೆಯಲಿರುವ ಯೋಗ ದಿನಾಚರಣೆ, ಯೋಗ ಸಂಗಮದ ವಾರ್ಷಿಕ ವಸಂತಕಾಲ ಮತ್ತೆ ಕೂಡಿಬಂದಿದೆ, ಇಂದು 21 ಜೂನ್ 2025ರಂದು. ಮೊದಲ ಯೋಗ ಶಿಕ್ಷಕ ಆದಿ ಯೋಗಿ ಶಿವ ಯೋಗ ವಿಜ್ಞಾನದ ಮೊದಲ ಶಿಕ್ಷಕ  ಯೋಗಿ ಶಿವ ಎಂದು ಹೇಳಲಾಗುತ್ತದೆ. ಶಿವಾನುಗ್ರಹದ ಯೋಗ ವಿದ್ಯೆಯನ್ನು ಮಹರ್ಷಿ ಪತಂಜಲಿ ಲೋಕಾರ್ಪಣೆಗೊಳಿಸಿದರು. ಈ ಮಹಾವಿದ್ಯೆಯು ಜಾತಿ, ಮತ, ದೇಶ, ಕಾಲಗಳ ವ್ಯಾಪ್ತಿಯನ್ನು ಮೀರಿ ಸರ್ವರಿಗೂ ಸಲ್ಲುವಂತಹ

ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್‍ ಓಟ ‘ಬಲೆ ಬಲಿಪುಗ’ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್ ಸಹಯೋಗ

ಪುತ್ತೂರು: ದಿ ಪುತ್ತೂರು ಕ್ಲಬ್‍ವತಿಯಿಂದ ಬಾಬ್ ಕಾರ್ಡ್ ಸಹಕಾರದೊಂದಿಗೆ ಆಯೋಜಿಸುವ ಮಿನಿ ಮ್ಯಾರಥಾನ್‍ ಓಟ ‘ಬಲೆ ಬಲಿಪುಗ’ ಜುಲೈ 6 ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದಿ ಪುತ್ತೂರು ಕ್ಲಬ್‍ ಅಧ್ಯಕ್ಷ ಡಾ.ದೀಪಕ್ ರೈ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ ಮ್ಯಾರಥಾನ್‍ಓಟ 21 ಕಿ.ಮೀ. ಹಾಲ್ಫ್‍ಓಟ, 10 ಕಿ.ಮೀ., 5 ಕಿ.ಮೀ. ಹಾಗೂ 3 ಕಿ.ಮೀ. ಹೀಗೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಈ ಪೈಕಿ 21 ಕಿ.ಮೀ. 18ವರ್ಷ ಮೇಲ್ಪಟ್ಟವರಿಗೆ

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್‍ ಓಟ ‘ಬಲೆ ಬಲಿಪುಗ’ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್ ಸಹಯೋಗ Read More »

ಜೂ.22 : ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಸಮಾರಂಭ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಜೂ.22 ಭಾನುವಾರ ಕುಂಬ್ರ ಕಿರಣ್‍ ಸಂಕೀರ್ಣದಲ್ಲಿ ನಡೆಯಲಿದೆ. ದಶಮಾನೋತ್ಸವದ ಅಂಗವಾಗಿ ಬೆಳಿಗ್ಗೆ 7 ಗಂಟೆಗೆ ಗಣಹೋಮ ಮತ್ತು ಲಕ್ಷ್ಮೀಪೂಜೆ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ಜೂ.22 : ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಸಮಾರಂಭ Read More »

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮವನ್ನು ಜೂನ್ 22 ರಂದು  ಏರ್ಪಡಿಸಲಾಗಿದೆ. ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ.

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ Read More »

error: Content is protected !!
Scroll to Top