ಪುತ್ತೂರು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ | ಮುಗಿಲು ಮುಟ್ಟಿದ ಭಕ್ತರ ಜಯಘೋಷ | ಬಾನಂಗಳದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಸೋಮವಾರ ರಾತ್ರಿ ನಡೆಯಿತು. ರಥೋತ್ಸವದ ಅಂಗವಾಗಿ ಸಂಜೆ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬಳಿಕ ಹೊರಾಂಗಣದಲ್ಲಿ ಬಲಿ ಉತ್ಸವ ನಡೆಯಿತು. ರಾತ್ರಿ 9 ಗಂಟೆ ಸುಮಾರಿ ಶ್ರೀ ದೇವರು ರಥಾರೂಢನಾದನು. ಬಳಿಕ ಬ್ರಹ್ಮರಥೋತ್ಸವ ಸೇವೆ ಮಾಡಿಸಿದವರು ಸಂಕಲ್ಪ ಮಾಡಿ ಪ್ರಸಾದ ಸ್ವೀಕರಿಸಿದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ಪುತ್ತೂರು ಬೆಡಿ ಎಂದೇ ಪ್ರಸಿದ್ಧಿ ಪಡೆದೆ ಸುಡುಮದ್ದು […]









