ಪುತ್ತೂರು

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ವಿಜೃಂಭಣೆಯಿಂದ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ವೈಭವವನ್ನು ಪಡೆಯುತ್ತಿದೆ. ಭಾನುವಾರ ರಾತ್ರಿ ದೂರದ ಬಲ್ನಾಡಿನಿಂದ ವರ್ಷಂಪ್ರತಿ ಬರುವ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನವಾಯಿತು. ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ದೇವಸ್ಥಾನದ ಹೊರಾಂಗಣದಲ್ಲಿ ಬಲಿ ಉತ್ಸವ ಆಗುತ್ತಿದ್ದಂತೆ ರಾತ್ರಿ 11 ಗಂಟೆ ಸುಮಾರಿಗೆ ಬಲ್ನಾಡಿನಿಂದ ಶ್ರೀ ದೈವಗಳ ಕಿರುವಾಳು ಆಗಮಿಸಿ ಶ್ರೀ ಮಹಾಲಿಂಗೇಶ್ವರನ್ನು ಎದುರುಗೊಂಡು ಮಾತುಕತೆ ನಡೆಸಿ ಬಳಿಕ ಶ್ರೀ ದೇವರ ಬಲಿಯೊಂದಿಗೆ […]

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಸಣ್ಣ ರಥೋತ್ಸವ  | ತೆಪ್ಪೋತ್ಸವ | ಕೆರೆ ಆಯನ | ಇಂದು ಶ್ರೀ ಮಹಾಲಿಂಗೇಶ್ವರನ ವೈಭವದ ಬ್ರಹ್ಮರಥೋತ್ಸವ Read More »

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಗೆ ಟಿಕೇಟ್ ಸಿಗದ ಹಿನ್ನಲೆ : ಮಹಿಳಾ ಪದಾಧಿಕಾರಿಗಳು ಪಕ್ಷದ ಹುದ್ದೆಗೆ ರಾಜೀನಾಮೆ

ಪುತ್ತೂರು: ಈ ಬಾರಿ ಪು್ತೂರು ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರಿಗೆ ಟಿಕೇಟ್ ನೀಡದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಉಪಾಧ್ಯಕ್ಷ ವಿಶಾಲಾಕ್ಷಿ ಬನ್ನೂರು ಹಾಗೂ ಶುಭ ಮಾಲಿನಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆದ ಶಾರದಾ ಅರಸ್, ಈ ಬಾರಿ ಶಕುಂತಲಾ ಟಿ. ಶೆಟ್ಟಿ ಅವರಿಗೆ ಪುತ್ತೂರು ಕ್ಷೇತ್ರದಿಂದ ಟಿಕೇಟ್ ನೀಡದಿದ್ದಲ್ಲಿ ಮಹಿಳಾ ಪದಾಧಿಕಾರಿಗಳು

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಗೆ ಟಿಕೇಟ್ ಸಿಗದ ಹಿನ್ನಲೆ : ಮಹಿಳಾ ಪದಾಧಿಕಾರಿಗಳು ಪಕ್ಷದ ಹುದ್ದೆಗೆ ರಾಜೀನಾಮೆ Read More »

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಸರ್ಪಿಸಲು ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ ಹಾಗೂ ಪರಿವಾರ ದೈವಗಳ ಕಿರುವಾಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಲ್ನಾಡಿನ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಮಲ್ಲಿಗೆಯನ್ನು ಅರ್ಪಿಸುತ್ತಿದ್ದಾರೆ. ಪ್ರತಿ

ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಬೆಳಿಗ್ಗೆಯಿಂದಲೇ ಭಕ್ತಾದಿಗಳಿಂದ ಮಲ್ಲಿಗೆ ಅರ್ಪಣೆ |ಮಲ್ಲಿಗೆ ಸ್ಟಾಲ್ ಗಳಲ್ಲಿ ಭರ್ಜರಿ ವ್ಯಾಪಾರ Read More »

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕಚೇರಿ ಉದ್ಘಾಟನೆ

ಪುತ್ತೂರು: 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ  ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರ  ಚುನಾವಣಾ ಕಚೇರಿಯು ಮುಕ್ರಾಂಪ್ಪಾಡಿಯ ಸುಭದ್ರ ಕಲ್ಯಾಣ ಮಂಟಪದ ಬಳಿ ರವಿವಾರ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಬೆಂಬಲಿಗರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕಚೇರಿ ಉದ್ಘಾಟನೆ Read More »

ಮಹತ್ವ ಪಡೆದುಕೊಂಡ ಬಿ.ಎಲ್. ಸಂತೋಷ್ ಪುತ್ತೂರು ಭೇಟಿ | ಅಭ್ಯರ್ಥಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತುಕತೆ

ಪುತ್ತೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ಶನಿವಾರ ಪುತ್ತೂರಿಗೆ ಭೇಟಿ ನೀಡಿ, ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿ.ಎಲ್. ಸಂತೋಷ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಪುತ್ತೂರಿನ ಅಭ್ಯರ್ಥಿ ಆಶಾ ತಿಮ್ಮಪ್ಪ, ಸುಳ್ಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರೊಂದಿಗೆ ಮಾತುಕತೆ ನಡೆಸಿದರು. ಪುತ್ತೂರು ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮುಖಂಡರು, ಕಾರ್ಯಕರ್ತರೊಂದಿಗೆ ಮಾತನಾಡಿ, ಚುನಾವಣಾ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

ಮಹತ್ವ ಪಡೆದುಕೊಂಡ ಬಿ.ಎಲ್. ಸಂತೋಷ್ ಪುತ್ತೂರು ಭೇಟಿ | ಅಭ್ಯರ್ಥಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತುಕತೆ Read More »

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ

ಪುತ್ತೂರು: ಜಾತ್ರೆಯ ಸಡಗರದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯಲ್ಲಿ ವರುಣನ ಕೃಪೆಗಾಗಿ ಗಂಗಾರತಿ ನಡೆಯಿತು. ದೇವಸ್ಥಾನದಲ್ಲಿ ದೇವರ ಬಲಿ ಹೊರಟು, ಕಟ್ಟೆಪೂಜೆ ನಡೆಯುವ ವೇಳೆಯಲ್ಲಿ ಗಂಗಾರತಿ ನಡೆಯಿತು. ಹಿನ್ನೆಲೆಯಲ್ಲಿ ಮಂತ್ರೋಚ್ಛಾರ ಕೇಳಿ ಬರುತ್ತಿದ್ದಂತೆ, ಪುಷ್ಕರಣಿಯ ನಾಲ್ಕು ದಿಕ್ಕುಗಳಲ್ಲಿ ನೆರೆದ ಭಕ್ತರು ತಮ್ಮ ಕೈಯಾರೆ ಆರತಿ ಬೆಳಗಿದರು. ಪುಷ್ಕರಣಿಯ ಕಟ್ಟೆ ನಾವೀನ್ಯಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ವರುಣನ ವಿಗ್ರಹ ಕಂಡು ಭಕ್ತರು ಪುನೀತಗೊಂಡಿದ್ದರು. ಬಿರುಬೇಸಗೆಯಿಂದ ಕಂಗೆಟ್ಟ ಜನರು ಇದೀಗ ಗಂಗಾರತಿ ಮಾಡಿ, ತಮ್ಮ ಮನದ ಅಭಿಲಾಷೆ

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ Read More »

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಸುಳ್ಯ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಮತ ಪ್ರಚಾರ ಕಾರ್ಯ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಮಾತನಾಡಿ, ಭಾರತವನ್ನು ಪರಮ ವೈಭವವನ್ನು ಕಾಣುವ ನಿಟ್ಟಿನಲ್ಲಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ. ನಮ್ಮದು  ಕಾರ್ಯಕರ್ತರ ಪಕ್ಷ. ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ ಕ್ಷೇತ್ರ ಸುಳ್ಯ , ನಮ್ಮ ಅಭ್ಯರ್ಥಿಯನ್ನು 30ಸಾವಿರ ಮತಗಳ ಅಂತರರಿಂದ ಗೆಲ್ಲಿಸುವುದು ನಮ್ಮ

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ Read More »

ಗಾಂಜಾ ಮಾರಾಟ ಯತ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು

ಪುತ್ತೂರು: ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡಲು ಯತ್ನಿಸಿ ನ್ಯಾಯಾಂಗ ಬಂಧನದಲ್ಲಿದ್ದ  ಆರೋಪಿಗೆ ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಾಲೂಕಿನ ಬಲ್ನಾಡು, ಬೆಳಿಯೂರುಕಟ್ಟೆ ನಿವಾಸಿ ಇಕ್ಬಾಲ್ ಯಾನೆ ಇಕ್ಕುಗೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪ್ಲಾಸ್ಟಿಕ್ ಕವರ್ ನಲ್ಲಿ ಗಾಂಜಾ ಎಲೆ ಹಾಗೂ ಹೂ ಮಾರಾಟ ಮಾಡುತ್ತಿದ್ದ ಸಂದರ್ಭ ಪು್ತ್ತೂರು ನಗರ ಪೊಲೀಸರು ಆತನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ 5ನೇ ಜಿಲ್ಲಾ ಮತ್ತು

ಗಾಂಜಾ ಮಾರಾಟ ಯತ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ‍್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ Read More »

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಭಾರತೀಯ ಜನತಾ ಪಾರ್ಟಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಸಭಾಭವನದಲ್ಲಿ ಶನಿವಾರ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಕಾರ್ಯಕರ್ತರ ನೋವಿನ ಹಿಂದೆ ಇರಬೇಕು. ಅವರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತುವುದರ ಜತೆಗೆ ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬ ನಿಟ್ಟಿನಲ್ಲಿ

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ Read More »

error: Content is protected !!
Scroll to Top