ಪುತ್ತೂರು

ಜೂ.21 : ಸವಣೂರು ಯುವ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ

ಸವಣೂರು: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಶಕ್ತಿ ಕೇಂದ್ರ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಸವಣೂರು ಯುವಕ ಮಂಡಲದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಜೂ.21 ಶನಿವಾರ ನಡೆಯಲಿದೆ. ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಸವಣೂರು ಯುವ ಸಭಾಭವನದಲ್ಲಿ ನಡೆಯುವ ಯೋಗ ದಿನಾಚರಣೆ ಬೆಳಿಗ್ಗೆ 6.30 ರಿಂದ ಆರಂಭಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಓಂಕಾರ ಯೋಗ ಕೇಂದ್ರದ ಕರುಣಾಕರ ಉಪಾಧ್ಯಾಯ ಪಾಲ್ಗೊಳ್ಳಲಿದ್ದಾರೆ. ಯೋಗದಲ್ಲಿ […]

ಜೂ.21 : ಸವಣೂರು ಯುವ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ Read More »

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಕಾಂಗ್ರೆಸ್‍ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟತೆ ಹಾಗೂ ಜನ ವಿರೋಧಿ ನೀತಿ ವಿರೋಧಿಸಿ ದ.ಕ. ಜಿಲ್ಲೆಯ 223 ಹಾಗೂ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಎದುರು ಏಕಕಾಲದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನೆ ಜೂ.23 ರಂದು ನಡೆಯಲಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟ್ಟಡ ಕಟ್ಟಲು ಬಳಕೆ ಮಾಡುವ ಕೆಂಪು ಕಲ್ಲುಗಳನ್ನು ಗಣಿ

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಜೂ. 21 : ಕೆಮ್ಮಿಂಜೆಯಲ್ಲಿ ಎಸ್‌ ಪಿವೈಎಸ್‌ ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ

ಪುತ್ತೂರು: 1980 ರಿಂದ ಉಚಿತ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲೂಕಿನ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್‌, ಆಯುಷ್‌ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜೂ. 21ರಂದು ಬೆಳಗ್ಗೆ ಗಂಟೆ 5.00ರಿಂದ 7.00ರವರೆಗೆ ನಡೆಯಲಿದೆ. ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಧ್ಯೇಯೋದ್ಧೇಶದೊಂದಿಗೆ ಯೋಗ ದಿನಾಚರಣೆ

ಜೂ. 21 : ಕೆಮ್ಮಿಂಜೆಯಲ್ಲಿ ಎಸ್‌ ಪಿವೈಎಸ್‌ ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ Read More »

ಪುತ್ತೂರು ಕೋ ಆಪರೇಟಿವ್‍ ಟೌನ್‍ ಬ್ಯಾಂಕ್‍ ನಿಂದ ಶಶಿಕುಮಾರ್ ರೈ ಬಾಲ್ಯೊಟ್ಟುರಿಗೆ ಸನ್ಮಾನ

ಪುತ್ತೂರು: ದ ಕ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕರು ಮತ್ತು ದ ಕ ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರನ್ನು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‍ ಆಡಳಿತ ಮಂಡಳಿ ಹಾಗೂ ಸಿಬ್ಬಂಧಿಗಳ ವತಿಯಿಂದ ಸನ್ಮಾನಿಸಲಾಯಿತು.  ಬ್ಯಾಂಕಿನ ಅಧ್ಯಕ್ಷ  ಎನ್.  ಕಿಶೋರ  ಕೊಳತ್ತಾಯ ಅಧ್ಯಕ್ಷತೆ ವಹಿಸಿ, ಬ್ಯಾಂಕಿನ ಸರ್ವಾಂಗಿಣ ಪ್ರಗತಿಯ ವಿವರ ನೀಡಿ ಸನ್ಮಾನದ ಮಾತುಗಳನ್ನಾಡಿದರು. ಸಹಕಾರಿ ಸಂಘಗಳ  ಉಪ ನಿಬಂಧಕ ರಮೇಶ ಎಚ್. ಎನ್. ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಸಹಕಾರಿ

ಪುತ್ತೂರು ಕೋ ಆಪರೇಟಿವ್‍ ಟೌನ್‍ ಬ್ಯಾಂಕ್‍ ನಿಂದ ಶಶಿಕುಮಾರ್ ರೈ ಬಾಲ್ಯೊಟ್ಟುರಿಗೆ ಸನ್ಮಾನ Read More »

ದೆಹಲಿ ಸ್ವಾತಂತ್ರ್ಯ ದಿನಾಚರಣೆ  ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ  ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ. ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ  ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ  ಯುವಜನರನ್ನು ನೇಮಕ

ದೆಹಲಿ ಸ್ವಾತಂತ್ರ್ಯ ದಿನಾಚರಣೆ  ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ Read More »

ಕಾನೂನು ಸುವ್ಯವಸ್ಥೆ, ಸಹೋದರತ್ವ ಕಾಪಾಡಿಕೊಂಡರೆ ಮಂಗಳೂರು ಬೆಳೆಯುವ ಮಟ್ಟವನ್ನು ಊಹಿಸಲೂ ಸಾಧ್ಯವಿಲ್ಲ : ದಿನೇಶ್‍ ಗುಂಡೂರಾವ್‍ | ಪುತ್ತೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿ ಉದ್ಘಾಟನೆ

ಪುತ್ತೂರು: ರಾಜಸ್ವ ಸಂಗ್ರಹದಲ್ಲಿ ರಾಜ್ಯಕ್ಕೆ ಬೆಂಗಳೂರು ಬಿಟ್ಟರೆ ಮಂಗಳೂರು ಎರಡನೇ ಸ್ಥಾನದಲ್ಲಿದೆ. ಬಂಡವಾಳ ಹಾಕಿದಷ್ಟೂ ಹೆಚ್ಚು ಆದಾಯ ತರುವ ಜಿಲ್ಲೆ ಇದು. ಕಾನೂನು ಸುವ್ಯವಸ್ಥೆ, ಸಹೋದರತ್ವ ಕಾಪಾಡಿಕೊಂಡರೆ ಮಂಗಳೂರು ಬೆಳೆಯುವ ಮಟ್ಟವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಬುಧವಾರ ಪುತ್ತೂರಿನ ದರ್ಬೆ ಸಮೀಪ ವಾಣಿಜ್ಯ ತೆರಿಗೆಗಳ ಇಲಾಖೆಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ-265, ಲೆಕ್ಕಪರಿಶೋಧನೆ ಕಚೇರಿ

ಕಾನೂನು ಸುವ್ಯವಸ್ಥೆ, ಸಹೋದರತ್ವ ಕಾಪಾಡಿಕೊಂಡರೆ ಮಂಗಳೂರು ಬೆಳೆಯುವ ಮಟ್ಟವನ್ನು ಊಹಿಸಲೂ ಸಾಧ್ಯವಿಲ್ಲ : ದಿನೇಶ್‍ ಗುಂಡೂರಾವ್‍ | ಪುತ್ತೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿ ಉದ್ಘಾಟನೆ Read More »

ಕಾರು-ಬೈಕ್‍ ಡಿಕ್ಕಿ : ಬೈಕ್‍ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಬೈಕ್‍ ಹಾಗೂ ಕಾರು ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ಇಂದು ಸಂಜೆ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರ ಮುರ ನಿವಾಸಿ ತನ್ನೀರ್ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು-ಬೈಕ್‍ ಡಿಕ್ಕಿ : ಬೈಕ್‍ ಸವಾರನಿಗೆ ಗಂಭೀರ ಗಾಯ Read More »

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ

ಪುತ್ತೂರು: ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಜತೆ ಮುಖ್ಯವಾಗಿ ಆನೆ ದಾಳಿಯಿಂದಾಗಿ ಕೃಷಿಕರು ಕಂಗಾಲಾಗಿದ್ದು, ಕಾಡು ಪ್ರಾಣಿಗಳ ಉಪಟಳದಿಂದ ರಕ್ಷಣೆಯ ಜತೆಗೆ ಬೆಳೆನಾಶಕ್ಕೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾಸ್‍ಸಂಘದ ಜಿಲ್ಲಾಧ್ಯಕ್ಷ  ಯಂ.ಜಿ.ಸತ್ಯನಾರಾಯಣ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಈ ಕುರಿತು ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಂತ್ರಸ್ತ ರೈತ ಸದಸ್ಯರ ಸಭೆ ಕರೆದು ಈ ವಿಚಾರವನ್ನು ಸಂಬಂಧ ಪಟ್ಟ ಇಲಾಖೆ

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ Read More »

ಕೆದಂಬಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನಂದಾ ರೈ ಕೇನ್ಯ ನಿಧನ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ  ಸುನಂದಾ ರೈ ಅನಾರೋಗ್ಯಕ್ಕೊಳಗಾಗಿ ಕೆಲ ಸಮಯಗಳಿಂದ ತಿಂಗಳಾಡಿ ಬಳಿ ವಾಸವಾಗಿದ್ದರು. ಆರಂಭದಲ್ಲಿ ಬಳ್ಪ ಗ್ರಾಮ ಪಂಚಾಯತ್‌ ನಲ್ಲಿ ಸೇವೆಯನ್ನು ಪ್ರಾರಂಭಿಸಿ ಬಳಿಕ ಬೆಳ್ಳಾರೆ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಗ್ರೇಡ್-1 ಕಾರ್ಯದರ್ಶಿಯಾಗಿ ಭಡ್ತಿ ಪಡೆದು ಕೆದಂಬಾಡಿ ಗ್ರಾಪಂಗೆ ವರ್ಗಾವಣೆಗೊಂಡಿದ್ದರು. ಶಾಲಾ ದಿನಗಳಲ್ಲೇ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದು, ಗ್ರಾಮ

ಕೆದಂಬಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನಂದಾ ರೈ ಕೇನ್ಯ ನಿಧನ Read More »

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ

ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024- 25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚೆಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿದ್ದು, ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ ಆಚಾರ್ಯ ಗೇರುಕಟ್ಟೆ ಡಿಸ್ಟಿಂಕ್ಷನ್  ಶ್ರೇಣಿಯಲ್ಲಿ(ಎ+) ಉತ್ತೀರ್ಣರಾಗಿರುತ್ತಾರೆ. ದಿವಾಕರ ಆಚಾರ್ಯ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ Read More »

error: Content is protected !!
Scroll to Top