ಈ ಬಾರಿಯೂ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡಬೇಕು | ಇಲ್ಲದಿದ್ದಲ್ಲಿ ಸಾಮೂಹಿಕ ರಾಜೀನಾಮೆ | ಬಂಡಾಯದ ಕೂಗು
ಪುತ್ತೂರು: ಈ ಬಾರಿಯೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಕುಂತಳಾ ಟಿ. ಶೆಟ್ಟಿಯವರಿಗೇ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಪಕ್ಷದಲ್ಲಿ ತಟಸ್ಥವಾಗಿ ಉಳಿಯಲಿದ್ದೇವೆ ಎಂದು ಪುತ್ತೂರು ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾರದಾ ಅರಸ್ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಕುಂತಳಾ ಶೆಟ್ಟಿಯವರು ಈ ಹಿಂದಿನ ಶಾಸಕರಾಗಿದ್ದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಈ ಪೈಕಿ ಮಹಿಳಾ ಪೊಲೀಸ್ ಠಾಣೆಯನ್ನು ಪುತ್ತೂರಿಗೆ ಆರಂಭಿಸಲು […]










