ಡಾ. ನಝೀರ್ಸ್ ಡಯಾಬೆಟ್ಸ್ ಸೆಂಟರ್ 10ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆ
ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೆಡ್ನಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ.ನಝೀರ್ ಅಹಮದ್ ಕೆ.ರವರ ಡಾ.ನಝೀರ್ಸ್ ಡಯಾಬೆಟ್ಸ್ ಸೆಂಟರ್ ಎ.10 ರಂದು 10ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಡಾ.ನಝೀರ್ಸ್ ಡಯಾಬೆಟ್ಸ್ ಸೆಂಟರ್ ತನ್ನ ಪಾದಾರ್ಪಣೆ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸೋಮವಾರದಂದು ಫಲಾನುಭವಿಗಳಿಗೆ ವಿವಿಧ ಉಚಿತ ಆರೋಗ್ಯ ತಪಾಸಣೆಯನ್ನು ಕೈಗೊಂಡಿತ್ತು. ಥೈರಾಯ್ಡ್ ಗ್ರಂಥಿಯ ತಪಾಸಣೆ, ಮಧುಮೇಹ ಪಾದ […]










