ಕ್ಷೇತ್ರದ ಅಭಿವೃದ್ಧಿಯೇ ಮಠಂದೂರು ಗೆಲುವಿಗೆ ಶ್ರೀ ರಕ್ಷೆ.
ಪುತ್ತೂರು: ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಮೂಲಕ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗಾಗಿ ಸಾಕಷ್ಟು ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಶಾಸಕ ಸಂಜೀವ ಮಠಂದೂರುರವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವುದು ನಿಚ್ಚಳವಾಗಿದೆ.ಪುತ್ತೂರು ಕ್ಷೇತ್ರ ಬಿಜೆಪಿ ಸೇರಿದಂತೆ ಜಿಲ್ಲಾ ಬಿಜೆಪಿಯಲ್ಲಿ ಸುದೀರ್ಘ ಕಾಲ ಪಕ್ಷ ಸಂಘಟನೆಗಾಗಿ ದುಡಿದಿರುವ ಹಾಲಿ ಶಾಸಕ ಮಠಂದೂರು ಪಕ್ಷದ ಶಿಸ್ತಿನ ಸಿಪಾಯಿಯೂ ಹೌದು. ತನ್ನ ಜೀವನದುದ್ದಕ್ಕೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಮಯಗಳನ್ನು ಮೀಸಲಿರಿಸಿ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು.ತಾನು ಶಾಸಕನಾಗುವುದಕ್ಕಿಂತಲೂ ಮುಂಚೆಯೇ ಪಕ್ಷದಲ್ಲಿ ಬೇರೆ ಶಾಸಕರಾಗಿದ್ದಾಗಲೂ ಕ್ಷೇತ್ರದ […]
ಕ್ಷೇತ್ರದ ಅಭಿವೃದ್ಧಿಯೇ ಮಠಂದೂರು ಗೆಲುವಿಗೆ ಶ್ರೀ ರಕ್ಷೆ. Read More »









